Month: December 2023

  • Politics Newsನಾಮಫಲಕಗಳಲ್ಲಿ ಶೇ.60 ಕನ್ನಡ ಭಾಷೆ ಬಳಕೆ ಕಡ್ಡಾಯ; ಫೆ.28 ಗಡುವು: ಸಿಎಂ ಸಿದ್ದರಾಮಯ್ಯ

    ನಾಮಫಲಕಗಳಲ್ಲಿ ಶೇ.60 ಕನ್ನಡ ಭಾಷೆ ಬಳಕೆ ಕಡ್ಡಾಯ; ಫೆ.28 ಗಡುವು: ಸಿಎಂ ಸಿದ್ದರಾಮಯ್ಯ

    ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ ಭಾಷೆಯಲ್ಲಿ ಇರಬೇಕೆಂದು ಗಡುವು ನೀಡಲಾಗುವುದು. ಅಲ್ಲಿವರೆಗೆ ಎಲ್ಲರೂ ಶಾಂತಿಯುತವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳ ನಾಮ ಫಲಕದಲ್ಲಿ ಶೇ. 60 ಕನ್ನಡ…

    Read More »
  • ಬೈಲಹೊಂಗಲದಲ್ಲಿ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ದುರ್ಮರಣ

    ಬೈಲಹೊಂಗಲ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ. ಮಂಗಲ ಭರಮನಾಯಕ (50) ಹಾಗೂ ಚಾಲಕ ಸಂಪಗಾಂವ ಗ್ರಾಮದ ಶ್ರೀಶೈಲ ಸಿದ್ದನಗೌಡ ನಾಗನಗೌಡರ (40) ಮೃತರು. ಗಯಾಳುಗಳಾದ ರಾಯನಾಯ್ಕ ಭರಮನಾಯ್ಕರ, ಗಂಗವ್ವ ರಾಯನಾಯ್ಕರ ಭರಮನಾಯ್ಕರ, ಮಂಜುಳಾ ಶ್ರೀಶೈಲ ನಾಗನಗೌಡರ, ಇಂಚಲ ಗ್ರಾಮದ ಸುಭಾನಿ ಲಾಲಸಾಬ ವಕ್ಕುಂದ ಅವರನ್ನು ಚಿಕಿತ್ಸೆಗಾಗಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಭರಮನಾಯ್ಕರ ಕುಟುಂಬದ ಮನೆಯ ವಾಸ್ತು ಶಂತಿ ಪೂಜೆಗಾಗಿ ಕುಟುಂಬದವರು ಕೊಣ್ಣೂರ ಗ್ರಾಮಕ್ಕೆ ತೆರಳಿ…

    Read More »
  • Local Newsಬೆಳಗಾವಿ-ಪಣಜಿ ಹೆದ್ದಾರಿ ಕಾಮಗಾರಿ ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ

    ಬೆಳಗಾವಿ-ಪಣಜಿ ಹೆದ್ದಾರಿ ಕಾಮಗಾರಿ ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ

    ಖಾನಾಪುರ: ‘ಮುಂದಿನ ಮೂರು ತಿಂಗಳ ಒಳಗಾಗಿ ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯ ಪೈಕಿ ಕಾಮಗಾರಿ ಬಾಕಿ ಇರುವ ಖಾನಾಪುರ ತಾಲ್ಲೂಕಿನ ಹೊಣಕಲ್ ಕ್ರಾಸ್ ದಿಂದ ಉತ್ತರ ಕನ್ನಡ ಜಿಲ್ಲೆಯ ಅನಮೋಡ ಬಳಿಯ ಕರ್ನಾಟಕ-ಗೋವಾ ಗಡಿವರೆಗಿನ  ಅಭಿವೃದ್ಧಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಲಾಗಿದೆ’ ಎಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಭುವನೇಶ್ವರ ಕುಮಾರ ಹೇಳಿದರು. ಅನಮೋಡ-ಹೊಣಕಲ್ ಮಾರ್ಗದ ರಸ್ತೆ ಕಾಮಗಾರಿಯನ್ನು ಗುರುವಾರ ತಮ್ಮ ಕಚೇರಿಯ ಅಧಿಕಾರಿಗಳು ಮತ್ತು ಇಂಜಿನಿಯರ್ ಗಳ ತಂಡದೊಂದಿಗೆ ವೀಕ್ಷಿಸಿದ ಅವರು, ಬಳಿಕ ಸುದ್ದಿಗಾರನ್ನುದ್ದೇಶಿಸಿ ಮಾತನಾಡಿ, ಈ ಹೆದ್ದಾರಿಯನ್ನು ಮಹಾರಾಷ್ಟ್ರ…

    Read More »
  • Local Newsಭಾರತಿಯ ಮಾನವ ಹಕ್ಕುಗಳ ಸಂಘಟನೆ ಕಲ್ಲಡ್ಕ ಪ್ರಭಾಕರ ಭಟ್ ಗಡಿಪಾರು ಮಾಡುವಂತೆ ಒತ್ತಾಯ ಬೆಳಗಾವಿ ಡಿಸಿಪಿ ಪಿ.ವಿ. ಸ್ನೇಹಾ ಅವರಿಗೆ ಮನವಿ

    ಭಾರತಿಯ ಮಾನವ ಹಕ್ಕುಗಳ ಸಂಘಟನೆ ಕಲ್ಲಡ್ಕ ಪ್ರಭಾಕರ ಭಟ್ ಗಡಿಪಾರು ಮಾಡುವಂತೆ ಒತ್ತಾಯ ಬೆಳಗಾವಿ ಡಿಸಿಪಿ ಪಿ.ವಿ. ಸ್ನೇಹಾ ಅವರಿಗೆ ಮನವಿ

    ಬೆಳಗಾವಿ: ಆರ್​ಎಸ್​​ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್ ಹೇಳಿಕೆ ಖಂಡಿಸಿ ಭಾರತೀಯ ಮಾನವ ಹಕ್ಕುಗಳ ಸಂಘಟನೆ ವತಿಯಿಂದ ಬೆಳಗಾವಿ ಡಿಸಿಪಿ ಪಿ.ವಿ. ಸ್ನೇಹಾ ಅವರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ  ಭಾರತಿಯ ಮಾನವ ಹಕ್ಕುಗಳ ಸಂಘಟನೆ  ಅಧ್ಯಕ್ಷೆ ಆಯಿಶಾ ಸನದಿ ಮಾತನಾಡಿ, ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಭಾಕರ ಭಟ್ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿದ್ದಾರೆ. ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗೂ ಧಾರ್ಮಿಕ ಭಾವನೆಗಳಿಗೆ ಕುಂದು ಉಂಟುಮಾಡುವ ಹೇಳಿಕೆ ನೀಡಿದ್ದಾರೆ. ಮಹಿಳೆಯರ ಹಕ್ಕುಗಳಿಗೆ ಚ್ಯುತಿ ತರುವಂಥ ಮಾತುಗಳನ್ನು ಆಡಿರುವ ಭಟ್ ವಿರುದ್ಧ ಕ್ರಮ…

    Read More »
  • Education Newsಗಮನಿಸಿ: ‘ಯುವನಿಧಿ’ ಯೋಜನೆಯ ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ ‘ಉಚಿತ’ವಾಗಿ ಕರೆ ಮಾಡಿ, ‘ಸಹಾಯ’ ಪಡೆದುಕೊಳ್ಳಿ

    ಗಮನಿಸಿ: ‘ಯುವನಿಧಿ’ ಯೋಜನೆಯ ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ ‘ಉಚಿತ’ವಾಗಿ ಕರೆ ಮಾಡಿ, ‘ಸಹಾಯ’ ಪಡೆದುಕೊಳ್ಳಿ

    ಬೆಂಗಳೂರು: ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಯೋಜನೆಗೆ ಡಿಸೆಂಬರ್ 26 ರಂದು ಸನ್ಮಾನ್ಯ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ವತಿಯಿಂದ ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಯಾದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಡಿಸೆಂಬರ್ 26 ರಿಂದ ಆರಂಭವಾಗಿದೆ. 2022-23ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೊಮದಲ್ಲಿ ಉತ್ತೀರ್ಣರಾಗಿ 6 ತಿಂಗಳ ಕಾಲ ಉದ್ಯೋಗ ದೊರಕದ ಯುವಕ-ಯುವತಿಯರಿಗೆ ಗರಿಷ್ಠ 2…

    Read More »
  • State NewsBREAKING : ಇಂಗ್ಲಿಷ್ ಫಲಕಗಳ ವಿರುದ್ಧ ಮುಂದುವರೆದ ʻಕರವೇʼ ಕಿಚ್ಚು : ರಾತ್ರೋರಾತ್ರಿ ಫ್ಲೆಕ್ಸ್ ಹರಿದು ಆಕ್ರೋಶ!

    BREAKING : ಇಂಗ್ಲಿಷ್ ಫಲಕಗಳ ವಿರುದ್ಧ ಮುಂದುವರೆದ ʻಕರವೇʼ ಕಿಚ್ಚು : ರಾತ್ರೋರಾತ್ರಿ ಫ್ಲೆಕ್ಸ್ ಹರಿದು ಆಕ್ರೋಶ!

    ಬೆಂಗಳೂರು : ಇಂಗ್ಲಿಷ್‌ ಫಲಕಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಕಿಚ್ಚು ಮುಂದುವರೆದಿದ್ದು, ಬೆಂಗಳೂರಿನಲ್ಲಿ ರಾತ್ರಿ ಇಂಗ್ಲಿಷ್‌ ಫ್ಲೆಕ್ಸ್‌ ಗಳನ್ನು ಹರಿದು ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನ ಆರ್‌.ಆರ್‌ ನಗರದ ಗೋಪಾಲನ್‌ ಮಾಲ್‌ ನಲ್ಲಿ ಕರವೇ ಕಾರ್ಯಕರ್ತರು ಇಂಗ್ಲಿಷ್‌ ಫ್ಲೆಕ್ಸ್‌ ಗಳನ್ನು ಹರಿದು ಹಾಕಿದ್ದಾರೆ. ನಾರಾಯಣಗೌಡ್ರು ಅರೆಸ್ಟ್‌ ಆದ್ರೆ ಏನು? ನಾವು ಕಾರ್ಯಕರ್ತರು ಹೊರಗೆ ಇದ್ದೇವೆ ಎಂದು ಹೇಳಿ ಇಂಗ್ಲಿಷ್‌ ಫ್ಲೆಕ್ಸ್‌ ಗಳನ್ನು ಹರಿದು ಹಾಕಿದ್ದಾರೆ. ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಭಾರೀ…

    Read More »
  • Health & Fitnessಒಣ ದ್ರಾಕ್ಷಿಯನ್ನು ಚಳಿಗಾಲದಲ್ಲಿ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ?

    ಒಣ ದ್ರಾಕ್ಷಿಯನ್ನು ಚಳಿಗಾಲದಲ್ಲಿ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ?

    ಒಣ ದ್ರಾಕ್ಷಿಯನ್ನು ಚಳಿಗಾಲದಲ್ಲಿ ಸೇವಿಸುವುದರಿಂದ ಎಷ್ಟೆಲ್ಲಾ ಲಾಭಗಳಿವೆ ಗೊತ್ತೇ? ಇದು ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಿ ವೈದ್ಯರ ಬಳಿ ತೆರಳದಂತೆ ನೋಡಿಕೊಳ್ಳುತ್ತದೆ. ರಾತ್ರಿ ಒಂದು ಮುಷ್ಠಿ ಒಣ ದ್ರಾಕ್ಷಿಯನ್ನು ನೀರಿನಲ್ಲಿ ನೆನೆಸಿಟ್ಟು ಮುಂಜಾನೆ ಎದ್ದಾಕ್ಷಣ ಆ ನೀರಿನ ಸಹಿತ ಸೇವಿಸುವುದರಿಂದ ದೇಹ ತೂಕ ಕಡಿಮೆಯಾಗುತ್ತದೆ. ಕೊಲೆಸ್ಟ್ರಾಲ್ ಸಮಸ್ಯೆ ದೂರವಾಗುತ್ತದೆ. ರಕ್ತ ಶುದ್ಧವಾಗುತ್ತದೆ. ತುರಿಕೆ, ಕಜ್ಜಿ ಮೊದಲಾದ ಸಮಸ್ಯೆಗಳು ಹತ್ತಿರವೂ ಸುಳಿಯುವುದಿಲ್ಲ ಇದು ದೇಹದ ಕಲ್ಮಶಗಳನ್ನು ಹೊರಹಾಕುತ್ತದೆ. ಕೂದಲು ಉದ್ದಗಾಗಿ ಬೆಳೆಯಲು ನಿಮಗೆ ನೆರವಾಗುತ್ತದೆ. ಕೂದಲು ಉದುರುವಿಕೆಯ ಸಮಸ್ಯೆಯನ್ನು ದೂರ ಮಾಡುತ್ತದೆ. ಮೂಳೆಗಳನ್ನು ದೃಢಪಡಿಸಿ…

    Read More »
  • Local News‘LPGʼ ಗ್ರಾಹಕರೇ ಗಮನಿಸಿ : ಡಿ.31ರೊಳಗೆ ‘E-KYC’ ಮಾಡಿಸಬೇಕಾ? ಇಲ್ಲಿದೆ ಆಹಾರ ಇಲಾಖೆಯ ಸ್ಪಷ್ಟನೆ

    ‘LPGʼ ಗ್ರಾಹಕರೇ ಗಮನಿಸಿ : ಡಿ.31ರೊಳಗೆ ‘E-KYC’ ಮಾಡಿಸಬೇಕಾ? ಇಲ್ಲಿದೆ ಆಹಾರ ಇಲಾಖೆಯ ಸ್ಪಷ್ಟನೆ

    ಬೆಂಗಳೂರು : ಗೃಹಬಳಕೆ ಅನಿಲ ಸಂಪರ್ಕ ಹೊಂದಿರುವವರು ತಮ್ಮ ಆಧಾರ್ ಬಯೋಮೆಟ್ರಿಕ್ ನೀಡಿ, ಕೆವೈಸಿ ಮಾಡಿಸಿಕೊಳ್ಳಲು ಯಾವುದೇ ಕೊನೆಯ ದಿನಾಂಕವನ್ನು ಕೇಂದ್ರ ಸರ್ಕಾರ ನಿಗದಿಪಡಿಸಿರುವುದಿಲ್ಲ ಮತ್ತು ಇಂತಹ ತಪ್ಪು ಮಾಹಿತಿ ಅಥವಾ ಸುಳ್ಳು ಸಂದೇಶಗಳನ್ನು ಗ್ರಾಹಕರು ನಂಬಬಾರದೆಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ ನೀಡಿದೆ. ಈ ಕುರಿತು ಪ್ರಕಟಣೆ ನೀಡಿರುವ ಆಹಾರ, ಕೆಲವು ಸಮೂಹ ಮಾದ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಂದಿರುವ ಸುಳ್ಳು ಸಂದೇಶದಿಂದ ಗ್ರಾಹಕರು ಜಿಲ್ಲೆಯಾದ್ಯಂತ ಗ್ಯಾಸ್ ಏಜೆನ್ಸಿಗಳ ಮುಂದೆ ಕೆವೈಸಿ ಮಾಡಿಸಲು ಸಾಲುಗಟ್ಟಿ ನಿಲುತ್ತಿರುವ ಕುರಿತು ವರದಿಯಾಗುತ್ತಿದೆ. ಗೃಹಬಳಕೆ…

    Read More »
  • Local Newsಜಲಾಶಯಗಳಲ್ಲಿ ನೀರಿನ ಪ್ರಮಾಣ ಕೊರತೆ; ಮಿತವಾಗಿ ನೀರು ಬಳಸಲು ಸೂಚನೆ ಬೆಳಗಾವಿ ಜನತೆಯಲ್ಲಿ ಮನವಿ

    ಜಲಾಶಯಗಳಲ್ಲಿ ನೀರಿನ ಪ್ರಮಾಣ ಕೊರತೆ; ಮಿತವಾಗಿ ನೀರು ಬಳಸಲು ಸೂಚನೆ ಬೆಳಗಾವಿ ಜನತೆಯಲ್ಲಿ ಮನವಿ

    ಜಲಾಶಯಗಳಲ್ಲಿ ನೀರಿನ ಪ್ರಮಾಣ ಕೊರತೆ; ಮಿತವಾಗಿ ನೀರು ಬಳಸಲು ಸೂಚನೆ ಬೆಳಗಾವಿ: ನೀರು ಅಮೃತ ಸಮಾನ ಸಂಪನ್ಮೂಲ. ಅಗತ್ಯಕ್ಕೆ ಅನುಗುಣವಾಗಿ ಮಿತವಾಗಿ ನೀರನ್ನು ಬಳಕೆ ಮಾಡುವ ಜವಾಬ್ದಾರಿ ಎಲ್ಲ ನಾಗರಿಕರದ್ದಾಗಿದೆ. ಬೆಳಗಾವಿ ನಗರಕ್ಕೆ ನೀರು ಸರಬರಾಜು ಮಾಡುವ ಹಿಡಕಲ್ ಜಲಾಶಯ ಹಾಗೂ ರಕ್ಕಸಕೊಪ್ಪದಲ್ಲಿ ನೀರಿನ ಸಂಗ್ರಹದ ಪ್ರಮಾಣ ಮಳೆ ಇಲ್ಲದೆ ಕೊರತೆಯಾಗಿರುವುದರಿಂದ ದಿನನಿತ್ಯದ ನೀರಿನ ಮಟ್ಟ ಇಳಿಕೆಯಾಗುತ್ತಿದೆ. ಹಾಗಾಗಿ ನೀರನ್ನು ಮಿತವಾಗಿ ಬಳಸುವಂತೆ ಕೆಯುಐಡಿಎಫ್‌ಸಿ ಮನವಿ ಮಾಡಿದೆ. ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ಬೇಸಿಗೆ ಕಾಲದಲ್ಲಿ ನೀರನ್ನು ಬೇಡಿಕೆಗೆ ಅನುಗುಣವಾಗಿ ಪೂರೈಸಲು ತೊಂದರೆಯಾಗಬಹುದಾಗಿದೆ. ಕಾರಣ ಸಾರ್ವಜನಿಕರು…

    Read More »
  • Local Newsಗೃಹಲಕ್ಷ್ಮೀಯಿಂದ ವಂಚಿತರಾಗಬಾರದೆಂದು ಅದಾಲತ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    ಗೃಹಲಕ್ಷ್ಮೀಯಿಂದ ವಂಚಿತರಾಗಬಾರದೆಂದು ಅದಾಲತ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

    ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯಲ್ಲಿನ ತಾಂತ್ರಿಕ ದೋಷದಿಂದಾಗಿ ಉಂಟಾಗಿರುವ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಇಂದಿನಿಂದ ವಿಶೇಷ ಶಿಬಿರ ಆಯೋಜಿಸಲಾಗಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಈ ವಿಶೇಷ ಶಿಬಿರ ಆಯೋಜಿಸಲಾಗಿದೆ. ಗೃಹಲಕ್ಷ್ಮೀ ವಿಶೇಷ ಶಿಬಿರಕ್ಕೆ ಬೆಳಗಾವಿ ಜಿಲ್ಲೆಯ ಹಲಗಾ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು.   ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮೀ ಯೋಜನೆಯಲ್ಲಿ ಏನಾದರೂ ಸಮಸ್ಯೆಗಳಿದ್ದರೆ ಫಲಾನುಭವಿಗಳು ನಿಮ್ಮ ನಿಮ್ಮ ಗ್ರಾಮ…

    Read More »
Back to top button