Month: January 2024

  • Health & Fitnessಆರು ಗಂಟೆಗಿಂತ ಕಡಿಮೆ ನಿದ್ರೆ ಸಾವಿಗೆ ಸುಲಭ ದಾರಿ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

    ಆರು ಗಂಟೆಗಿಂತ ಕಡಿಮೆ ನಿದ್ರೆ ಸಾವಿಗೆ ಸುಲಭ ದಾರಿ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

    ಕೆಲಸ ಹಾಗೂ ಒತ್ತಡದ ಕಾರಣದಿಂದಾಗಿ ಜನರು ನಿದ್ರೆ ಮಾಡೋದೆ ಕಡಿಮೆ ಆಗಿದೆ. ರಾತ್ರಿ ಮೂರ್ನಾಲ್ಕು ಗಂಟೆ ನಿದ್ರೆ ಮಾಡುವವರಿದ್ದಾರೆ. ಮತ್ತೆ ಕೆಲವರು ಟಿವಿ, ಮೊಬೈಲ್‌ ಹಿಡಿದು ತಡರಾತ್ರಿಯವರೆಗೆ ಗ್ಯಾಜೆಟ್‌ ವೀಕ್ಷಣೆ ಮಾಡ್ತಾ ಬೆಳಗಿನ ಜಾವ ನಿದ್ರೆಗೆ ಜಾರುತ್ತಾರೆ. ಉತ್ತಮ ಅಹಾರ, ಒಳ್ಳೆಯ ಜೀವನಶೈಲಿ ಜೊತೆ ಉತ್ತಮ ನಿದ್ರೆ ಮನುಷ್ಯನಿಗೆ ಬಹಳ ಮುಖ್ಯ. 7-8 ಗಂಟೆಗಳ ನಿದ್ದೆ ಆರೋಗ್ಯಕ್ಕೆ ಪ್ರಯೋಜನಕಾರಿ. ಒಬ್ಬ ವ್ಯಕ್ತಿ ಇದಕ್ಕಿಂತ ಕಡಿಮೆ ನಿದ್ರೆ ಮಾಡಿದ್ರೆ ಅನೆಕ ಗಂಭೀರ ಖಾಯಿಲೆಗಳಿಗೆ ತುತ್ತಾಗಬೇಕಾಗುತ್ತದೆ. ನಿಮಗೆ ಏಳರಿಂದ ಎಂಟು ಗಂಟೆ ನಿದ್ರೆ ಸಾಧ್ಯವಿಲ್ಲ ಎಂದಾದ್ರೆ ಬಹಳ…

    Read More »
  • India Newsನಾಳೆ “ಮಧ್ಯಂತರ ಬಜೆಟ್ 2024 ಮಂಡನೆ: ಮಧ್ಯಂತರ ಬಜೆಟ್ ಎಂದರೇನು? ನಿಮ್ಮ ಮೊಬೈಲ್ ನಲ್ಲೇ ಲೈವ್ ವೀಕ್ಷಿಸ್ಬೋದು, ಇಲ್ಲಿದೆ ಮಾಹಿತಿ

    ನಾಳೆ “ಮಧ್ಯಂತರ ಬಜೆಟ್ 2024 ಮಂಡನೆ: ಮಧ್ಯಂತರ ಬಜೆಟ್ ಎಂದರೇನು? ನಿಮ್ಮ ಮೊಬೈಲ್ ನಲ್ಲೇ ಲೈವ್ ವೀಕ್ಷಿಸ್ಬೋದು, ಇಲ್ಲಿದೆ ಮಾಹಿತಿ

    ನವದೆಹಲಿ: ಕೇಂದ್ರ ಸರ್ಕಾರವು 2024-2025ರ ಮಧ್ಯಂತರ ಬಜೆಟ್ ಅನ್ನು ಮಂಡಿಸಲು ಸಜ್ಜಾಗಿದೆ. ಇದು ಸಾಮಾನ್ಯವಾಗಿ ಹೊಸ ಸರ್ಕಾರ ಅಧಿಕಾರಕ್ಕೆ ಬರುವವರೆಗೆ ಸರ್ಕಾರವನ್ನು ನಡೆಸಲು ಸಹಾಯ ಮಾಡುವ ಹಣಕಾಸು ಯೋಜನೆಯಾಗಿದೆ.   ಮಧ್ಯಂತರ ಬಜೆಟ್ ಎಂದರೇನು? ಮಧ್ಯಂತರ ಬಜೆಟ್ ಸರ್ಕಾರಕ್ಕೆ ತಾತ್ಕಾಲಿಕ ಹಣಕಾಸು ಯೋಜನೆಯಾಗಿದೆ.   ಸಂಸತ್ತಿಗೆ ಸಮಯದ ಕೊರತೆಯಿದ್ದರೆ ಅಥವಾ ಸಾರ್ವತ್ರಿಕ ಚುನಾವಣೆಗಳು ಸಮೀಪಿಸುತ್ತಿದ್ದರೆ ಇದು ಪೂರ್ಣ ಬಜೆಟ್ ಅನ್ನು ಬದಲಾಯಿಸುತ್ತದೆ. ಈ ಬಜೆಟ್ ಅಗತ್ಯ ಸೇವೆಗಳನ್ನು ನಡೆಸಲು ಸರ್ಕಾರಕ್ಕೆ ಸಹಾಯ ಮಾಡುತ್ತದೆ ಮತ್ತು ಹಣಕಾಸು ವರ್ಷದ ಮೊದಲ ಕೆಲವು ತಿಂಗಳುಗಳ ವೆಚ್ಚಗಳನ್ನು ಒಳಗೊಂಡಿದೆ.…

    Read More »
  • State Newsಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; 33 ಡಿವೈಎಸ್ಪಿಗಳು, 132 ಇನ್ಸ್​​ಪೆಕ್ಟರ್​ಗಳ ವರ್ಗಾವಣೆ

    ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ; 33 ಡಿವೈಎಸ್ಪಿಗಳು, 132 ಇನ್ಸ್​​ಪೆಕ್ಟರ್​ಗಳ ವರ್ಗಾವಣೆ

    ಬೆಂಗಳೂರು, ಜ.30: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ (Karnataka Police Department) ಭಾರೀ ವರ್ಗಾವಣೆ ಮಾಡಿದ್ದು, ಓರ್ವ DySP ವರ್ಗಾವಣೆ ರದ್ದು ಮಾಡಿ 33 ಡಿವೈಎಸ್ಪಿಗಳು, 132 ಇನ್ಸ್ ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದೆ. ಜೊತೆಗೆ ಹೊಸದಾಗಿ ಸೃಷ್ಟಿಯಾದ ಹುದ್ದೆಗಳಿಗೂ ನೇಮಕ ಮಾಡಿ ಸರ್ಕಾರ (Karnataka Government) ಆದೇಶ ಹೊರಡಿಸಿದೆ.     ಯು.ಡಿ.ಕೃಷ್ಣಕುಮಾರ್-ಡಿವೈಎಸ್​ಪಿ, ಬಿಡಿಎ, ಬೆಂಗಳೂರು. ಟಿ.ಎಂ.ಶಿವಕುಮಾರ್-ಎಸಿಪಿ, ಮಡಿವಾಳ ಉಪವಿಭಾಗ. ಹೆಚ್.ಬಿ.ರಮೇಶ್ ಕುಮಾರ್-ACP, ವಿವಿ ಪುರಂ ಉಪವಿಭಾಗ. ಎಂ.ಎನ್.ನಾಗರಾಜ್-ಎಸಿಪಿ, ಸಿಸಿಬಿ ಬೆಂಗಳೂರು. ಅನುಷಾರಾಣಿ-ACP, ಡಿಸಿಆರ್​ಇ, ಮೈಸೂರು ಸೇರಿದಂತೆ ಒಟ್ಟು 33 DySPಗಳನ್ನು ವರ್ಗಾವಣೆ ಮಾಡಿ ಸರ್ಕಾರ…

    Read More »
  • Crime Newsಬೆಳಗಾವಿ: ಮಾಜಿ ಪತ್ನಿ, ಆಕೆಯ ಪ್ರಿಯಕರನ ಮರ್ಡರ್

    ಬೆಳಗಾವಿ: ಮಾಜಿ ಪತ್ನಿ, ಆಕೆಯ ಪ್ರಿಯಕರನ ಮರ್ಡರ್

    ಅಥಣಿ: ಮದುವೆಯಾಗಿ ಕೆಲವೇ ದಿನಗಳಲ್ಲಿ ತನ್ನನ್ನು ಬಿಟ್ಟು ಹೋಗಿದ್ದ ಮಹಿಳೆ ಪ್ರಿಯಕರನೊಂದಿಗಿದ್ದ ಸಂದರ್ಭದಲ್ಲಿ ವ್ಯಕ್ತಿಯೋರ್ವ ಇಬ್ಬರನ್ನೂ ಮರ್ಡರ್ ಮಾಡಿದ್ದಾನೆ. ಅಥಣಿ ತಾಲೂಕಿನ ಕೊಕಟನೂರ ಯಲ್ಲಮ್ಮವಾಡಿ ಸಾವಳಗಿ ರಸ್ತೆ ಬಳಿ ಘಟನೆ ನಡೆದಿದೆ. ಯಾಸೀನ ಆದಮ್ ಬಾಗೋಡಿ (21) ಹಾಗೂ ಹೀನಾಕಾಸರ ಸುಧಾರಾಣಿ (19) ಕೊಲೆಯಾದವರು. ತೌಫಿಕ್ (28) ಎಂಬಾತ ಕೊಲೆ ಮಾಡಿದ ಈಆರೋಪಿ. ಕೊಲೆಯಾದ ಇಬ್ಬರೂ ಕೊಕಟನೂರು ಯಲ್ಲಮ್ಮವಾಡಿ ನಿವಾಸಿಗಳು. ಕೆಲವು ತಿಂಗಳ ಹಿಂದೆಯಷ್ಟೇ ತೌಫಿಕ್ ಎಂಬಾತ ಹೀನಾಳನ್ನು ವಿವಾಹವಾಗಿದ್ದ. ಆದರೆ ಯಾಸೀನ್ ಎಂಬಾತನೊಂದಿಗೆ ಆಕೆಯ ಅಕ್ರಮ ಸಂಬಂಧ ತಿಳಿಯುತ್ತಿದ್ದಂತೆ ಡೈವೋರ್ಸ್​ ಮಾಡಿದ್ದ. ಬಳಿಕ…

    Read More »
  • State Newsಹರ್ ಘರ್ ತಿರಂಗಾ ಮಾಡಿದವರು ಈಗ ತಿರಂಗಾ ಮರೆತರಾ? ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

    ಹರ್ ಘರ್ ತಿರಂಗಾ ಮಾಡಿದವರು ಈಗ ತಿರಂಗಾ ಮರೆತರಾ? ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

     “ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷವನ್ನು ಬಿಜೆಪಿಯಲ್ಲಿ ಬಹುತೇಕ ವಿಲೀನ ಮಾಡಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಮಂಗಳವಾರ ಪ್ರತಿಕ್ರಿಯಿಸಿದರು. ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಕೇಸರಿ ಶಾಲು ಧರಿಸಿ ಬಿಜೆಪಿ ನಾಯಕರ ಜತೆ ಪ್ರತಿಭಟನೆ ಮಾಡಿದ ಬಗ್ಗೆ ಮಾಧ್ಯಮದವರು ಕೇಳಿದಾಗ ಅವರು ಪ್ರತಿಕ್ರಿಯಿಸಿದ್ದು ಹೀಗೆ; “ಇದು ಅವರ ಪಕ್ಷದ ವಿಚಾರ, ಅವರು ಏನಾದರೂ ಮಾಡಿಕೊಳ್ಳಲಿ. ನಮಗೂ ಅದಕ್ಕೂ ಸಂಬಂಧವಿಲ್ಲ. ಅವರು ಯಾವ ಬಣ್ಣದ ಶಾಲನ್ನಾದರೂ ಧರಿಸಲಿ. ಬಿಜೆಪಿಗೆ ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲ. ಅಲ್ಲಿ…

    Read More »
  • Politics Newsಬಿಜೆಪಿ ಸೇರ್ಪಡೆ ಆಗುವಂತೆ ಸವದಿಗೆ ಆಹ್ವಾನ ಕೊಟ್ಟಿದ್ದೇವೆ: ಅಣ್ಣಾಸಾಹೇಬ ಜೊಲ್ಲೆ

    ಬಿಜೆಪಿ ಸೇರ್ಪಡೆ ಆಗುವಂತೆ ಸವದಿಗೆ ಆಹ್ವಾನ ಕೊಟ್ಟಿದ್ದೇವೆ: ಅಣ್ಣಾಸಾಹೇಬ ಜೊಲ್ಲೆ

    ಬೆಳಗಾವಿ: ಲಕ್ಷ್ಮಣ ಸವದಿಯವರನ್ನು ಕರೆದುಕೊಂಡು ಬರುವ ಜವಾಬ್ದಾರಿ ಎಲ್ಲರ ಹೆಗಲಿಗಿದೆ. ನಾನಿರಬಹುದು, ಈರಣ್ಣಾ ಕಡಾಡಿ, ಮಹಾಂತೇಶ್ ದೊಡ್ಡಗೌಡರ, ರಮೇಶ್ ಕತ್ತಿ  ಸೇರಿ ಜಿಲ್ಲೆಯ ಎಲ್ಲ ನಾಯಕರ ಮೇಲಿದ್ದು ಸವದಿ ಬಿಜೆಪಿ ಬಂದರೆ ಅನುಕೂಲ ಆಗುತ್ತದೆ ಎಂದ ಸಂಸದ ಅಣ್ಣಾಸಾಹೇಬ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಕ್ಷ್ಮಣ ಸವದಿಯನ್ನ ಕರೆದುಕೊಂಡು ಬರುವ ಜವಾಬ್ದಾರಿ ಎಲ್ಲರ ಹೆಗಲಿಗಿದೆ. ಈ ಬಗ್ಗೆ ಸವದಿ ಅವರು ಒಪ್ಪಿಗೆ ಕೊಡಬೇಕು.   ಕೇಂದ್ರದರ ಮುಖಂಡರ ಜೊತೆಗೆ ಚರ್ಚೆ ಆಗಬೇಕು. ಸವದಿಯವರು ಬರಲಿ ಅನ್ನೋದು ನಮ್ಮ ಆಶಯ ಬಂದರೆ ಪಕ್ಷಕ್ಕೆ, ಬೆಳಗಾವಿ ಜಿಲ್ಲೆಗೆ…

    Read More »
  • Crime NewsGovernment scheme ಅನುದಾನ ದುರ್ಬಳಕೆ: ವಿಜಯಪುರ DDPI ಎನ್ ಎಚ್ ನಾಗೂರ, ಅಮಾನತ್ತು

    Government scheme ಅನುದಾನ ದುರ್ಬಳಕೆ: ವಿಜಯಪುರ DDPI ಎನ್ ಎಚ್ ನಾಗೂರ, ಅಮಾನತ್ತು

    ವಿಜಯಪುರ ಡಿಡಿಪಿಐ ಹಾಗೂ ವಿಜಯಪುರ ಡಯಟ್ ನ ಹಿರಿಯ ಉಪನ್ಯಾಸಕ ರಿಬ್ಬರ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ‌. ವಿಜಯಪುರ ಡಿಡಿಪಿಐ ಎನ್ ಎಚ್ ನಾಗೂರ, ವಿಜಯಪುರ ಡಯಟ್ ಹಿರಿಯ ಉಪನ್ಯಾಸಕರಾದ ಎಸ್ ಎ ಮುಜಾವರ, ಎ ಎಸ್ ಹತ್ತಳ್ಳಿ ಅಮಾನತ್ತು ಮಾಡಲಾಗಿದೆ. 2009-10 ಹಾಗೂ 2011-12 ರಲ್ಲಿ ಐ ಇ ಡಿ ಎಸ್ ಎಸ್ ಯೋಜನೆ ಅನುದಾನ ದುರುಪಯೋಗ ಮಾಡಿ ಸ್ವಯಂ ಸೇವಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಲು ಅಧಿಕಾರಿಗಳು ಶಿಫಾರಸ್ಸು ಮಾಡಿದ್ದಾರೆ. ನಿಯಮ ಬಾಹೀರವಾಗಿ ಅಸ್ತಿತ್ವದಲ್ಲಿ ಇರದ ಎನ್ ಜಿ ಓಗಳಿಗೆ ಹಣ…

    Read More »
  • Traveling TipsAranya Nest Homestay Aranya Nest wel comes U Lakeshore bliss……!

    Aranya Nest Homestay Aranya Nest wel comes U Lakeshore bliss……!

    Aranya Nest Homestay Aranya Nest wel comes U Lakeshore bliss……! Come in as guest,leave as family Approved by Dep of tourism, Govt of Karnatakaz “A Recipe has no soul. You, as the cook, must bring Soul To The Recipe as well as to the venue.” 995 Rs per head(1) Home stay Package includes 1) 2 Rooms with attach Bathrooms 2)…

    Read More »
  • Education NewsCongress ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಸಿದ್ದರಾಮಯ್ಯ

    Congress ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಸಿದ್ದರಾಮಯ್ಯ

    ತುಮಕೂರು: ಗ್ಯಾರಂಟಿ ಯೋಜನೆ ಗಳ ಜಾರಿಯಿಂದ ರಾಜ್ಯ ಸರಕಾರದ ಬೊಕ್ಕಸ ದಿವಾಳಿಯಾಗಿಲ್ಲ. ಸರಕಾರ ಆರ್ಥಿಕವಾಗಿ ಸದೃಢವಾಗಿದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಜತೆಗೆ ಅಭಿವೃದ್ಧಿ ಯೋಜನೆಗಳನ್ನೂ ಜಾರಿಗೆ ತರುತ್ತೇವೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, 2024-25ನೇ ಸಾಲಿನಲ್ಲಿ 3.80 ಲಕ್ಷ ಕೋಟಿ ರೂ.   ಗಾತ್ರದ ಬಜೆಟ್‌ ಮಂಡಿಸುವ ಮೂಲಕ ಟೀಕಾಕಾರರಿಗೆ ಉತ್ತರ ನೀಡುವುದಾಗಿ ತಿಳಿಸಿದ್ದಾರೆ.   ನಗರದ ಸರಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಸೋಮವಾರ ಜರಗಿದ 657 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಹಾಗೂ ವಿವಿಧ ಯೋಜನೆಗಳ…

    Read More »
  • State Newsಧಾರವಾಡ ದಲ್ಲಿ ಜನತಾ ದರ್ಶನ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ ಲಾಡ್.

    ಧಾರವಾಡ ದಲ್ಲಿ ಜನತಾ ದರ್ಶನ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ ಲಾಡ್.

    ಧಾರವಾಡ ಜಿಲ್ಲಾ ಉಸ್ತವಾರಿ ಸಚಿವ ಸಂತೋಷ ಲಾಡ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕನೇ ಜನತಾ ದರ್ಶನ ನಡೆಸಲಾಗಿದ್ದು, ಸಾರ್ವಜನಿಕರಿಂದ ಒಟ್ಟು 93 ಅರ್ಜಿಗಳು ಸಲ್ಲಿಕೆಯಾದವು.   ಸಾರ್ವಜನಿಕರು ತಮ್ಮ ಕೆಲಸಕ್ಕಾಗಿ ನಿತ್ಯ ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಆಯಾ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸುತ್ತಾ ಬಂದಿದೆ. ಧಾರವಾಡ ಜಿಲ್ಲೆಯಲ್ಲೂ ನಾಲ್ಕನೇ ಜನತಾ ದರ್ಶನ ಕಾರ್ಯಕ್ರಮ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ನಡೆಯಿತು. ಧಾರವಾಡದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಜನತಾ…

    Read More »
Back to top button