Month: March 2024

  • Entertainment Newsಸಿನಿಮಾದಲ್ಲಿ 5 ಸೆಕೆಂಡ್‌ಗಳ ಅಭಿನಯದ ಅವಕಾಶ.. ರಾತ್ರೋರಾತ್ರಿ ಬದಲಾಯಿತು ಈ ಭಿಕ್ಷುಕನ ಬದುಕು

    ಸಿನಿಮಾದಲ್ಲಿ 5 ಸೆಕೆಂಡ್‌ಗಳ ಅಭಿನಯದ ಅವಕಾಶ.. ರಾತ್ರೋರಾತ್ರಿ ಬದಲಾಯಿತು ಈ ಭಿಕ್ಷುಕನ ಬದುಕು

    ಸಿನಿಮಾ ಕ್ಷೇತ್ರವೆಂದರೆ ಹಾಗೆಯೇ ಅಲ್ಲಿ ಒಮ್ಮೆ ಮಿಂಚಿದರೆ ಆತ/ ಆಕೆ ಸ್ಟಾರ್‌ ಆಗುತ್ತಾರೆ. ಆದರೆ ಈ ಸ್ಟಾರ್‌ ಗಿರಿ ಕೆಲವರಿಗ ದೀರ್ಘಾಕಾಲದವರೆಗೂ ಇರುತ್ತದೆ ಇನ್ನು ಕೆಲವರಿಗೆ ಅಲ್ಪಕಾಲ ಮಾತ್ರ ಇರುತ್ತದೆ. ಒಮ್ಮೆ ಯೋಚಿಸಿ ನೀವು ತುಂಬಾ ಬಡತನದಲ್ಲಿದ್ದರೆ ಅಥವಾ ನಿಮ್ಮಲ್ಲಿ ಒಂದು ಹೊತ್ತು ಊಟಕ್ಕೂ ಪರದಾಡುವ ಸ್ಥಿತಿಯಲ್ಲಿದ್ದರೆ. ಒಂದೇ ಅವಕಾಶ ಬಂದು ನಿಮ್ಮ ಜೀವನ ಸಂಪೂರ್ಣ ಬದಲಾದರೆ ಹೇಗೆ? ಕೇಳಿದಾಗ ನಮ್ಮ ಜೀವನದಲ್ಲೂ ಈ ರೀತಿಯ ಅವಕಾಶ ನಮಗೆ ಬರಬೇಕೆನ್ನುವ ಯೋಚನೆಯೊಂದು ಒಂದು ಕ್ಷಣ ಬಂದು ಹೋಗುತ್ತದೆ. 2014 ರಲ್ಲಿ ಬಾಲಿವುಡ್‌ ನಲ್ಲಿ ರಾಜ್‌…

    Read More »
  • State NewsNEW ‘APL-BPL’ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ

    NEW ‘APL-BPL’ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ : ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ

    ಬೆಂಗಳೂರು : ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವ ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಏಪ್ರಿಲ್.1ರ ನಾಳೆಯಿಂದ ಹೊಸ ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಪೋರ್ಟಲ್ ಆರಂಭಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.   ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ www.ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.   ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ…

    Read More »
  • Politics NewsBJP; ಪ್ರಭಾಕರ ಕೋರೆ ಭೇಟಿಯಾದ ಜಗದೀಶ್ ಶೆಟ್ಟರ್

    BJP; ಪ್ರಭಾಕರ ಕೋರೆ ಭೇಟಿಯಾದ ಜಗದೀಶ್ ಶೆಟ್ಟರ್

    ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ರವಿವಾರ ಪ್ರಭಾವಿ ನಾಯಕ ಹಾಗೂ ಕೆ ಎಲ್ ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಟಿಕೆಟ್ ಹಂಚಿಕೆ ಸಮಯದಲ್ಲಿ ಪ್ರಭಾಕರ ಕೋರೆ ಮುನಿಸಿಕೊಂಡಿದ್ದರು ಎಂಬ ಹಿನ್ನೆಲೆಯಲ್ಲಿ ಇಂದಿನ ಜಗದೀಶ್ ಶೆಟ್ಟರ್ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ. ಕೋರೆ ಅವರ ನಿವಾಸದಲ್ಲಿ ಇಬ್ಬರೂ ನಾಯಕರು ಚುನಾವಣೆ ರಣತಂತ್ರ,ಪ್ರಚಾರ ಕಾರ್ಯ ಹಾಗೂ ವಿರೋಧ ಪಕ್ಷದವರನ್ನು ಎದುರಿಸುವ ಕುರಿತು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ…

    Read More »
  • Local Newsಹಿಂಡಲಗಾ ಜೈಲಿನ ಮೇಲೆ ಪೊಲೀಸರಿಂದ ದಾಳಿ

    ಹಿಂಡಲಗಾ ಜೈಲಿನ ಮೇಲೆ ಪೊಲೀಸರಿಂದ ದಾಳಿ

    ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ನಗರ ಪೊಲೀಸರು ಭಾನುವಾರ ಬೆಳಿಗ್ಗೆ ದಾಳಿ ನಡೆಸಿದರು. ಜೈಲಿನಲ್ಲಿ ನಡೆಯುತ್ತಿರುವ ಅಕ್ರಮ ತಡೆಗಟ್ಟುವ ಸಲುವಾಗಿ ನಗರ ಪೊಲೀಸ್ ಉಪ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ರೋಹನ್ ಜಗದೀಶ್ ನೇತೃತ್ವದಲ್ಲಿ ಪೊಲೀಸರಿಂದ ದಾಳಿ ನಡೆಯಿತು ಒಂದು ಗಂಟೆಗೂ ಹೆಚ್ಚು ಸಮಯ ಕಾರಾಗೃಹದಲ್ಲಿ ತಪಾಸಣೆ ಮಾಡಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರೋಹನ್ ಜಗದೀಶ, ‘ಐವರು ಸಹಾಯಕ ಪೊಲೀಸ್ ಆಯುಕ್ತರು ಹಾಗೂ ಸಿಬ್ಬಂದಿ ಸೇರಿಕೊಂಡು ದಾಳಿ ಮಾಡಿದ್ದೇವೆ. ಶ್ವಾನದಳದ ಮೂಲಕ ಇಡೀ ಜೈಲಿನ ತಪಾಸಣೆ ಮಾಡಿದ್ದೇವೆ. ಇಲ್ಲಿ ತಂಬಾಕು, ಸಿಗರೇಟಿನ ಪ್ಯಾಕ್…

    Read More »
  • Health & Fitnessಬೆಳಗಾವಿ ಜಿಲ್ಲೆಯಲ್ಲಿ ಏರುತ್ತಿರುವ ತಾಪಮಾನ; ಜನ ಹೈರಾಣ: ವೈದ್ಯರ ಸಲಹೆಗಳು  ಬೇಸಿಗೆಯಲ್ಲಿ ಕಾಣಿಸಿಕೊಳ್ಳಬಹುದಾದ ಆರೋಗ್ಯ ಸಮಸ್ಯೆಗಳು

    ಬೆಳಗಾವಿ ಜಿಲ್ಲೆಯಲ್ಲಿ ಏರುತ್ತಿರುವ ತಾಪಮಾನ; ಜನ ಹೈರಾಣ: ವೈದ್ಯರ ಸಲಹೆಗಳು ಬೇಸಿಗೆಯಲ್ಲಿ ಕಾಣಿಸಿಕೊಳ್ಳಬಹುದಾದ ಆರೋಗ್ಯ ಸಮಸ್ಯೆಗಳು

    ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಲವು ಕಡೆಗಳಲ್ಲಿ ಕಳೆದ ಹಲವು ದಿನಗಳಿಂದ 40 ಡಿಗ್ರಿಗಿತಂತಲೂ ಮೇಲ್ಪಟ್ಟು ಉಷ್ಣಾಂಶ ವರದಿಯಾಗುತ್ತಿದೆ. ಇನ್ನು ಮುಂದೆಯೂ ಉಷ್ಣಾಂಶ ಮತ್ತಷ್ಟು ಹೆಚ್ಚಾಗಲಿದ್ದು, ಬಿಸಿಗಾಳಿಯ ಭೀತಿಯೂ ಇದೆ.   ಬಿಸಿಲು, ತಾಪ, ಧಗೆಯಿಂದಾಗಿ ಜನ ಹೈರಾಣಾಗಿದ್ದು ಫ್ಯಾನ್‌, ಎಸಿ (ಹವಾನಿಯಂತ್ರಿತ)ಗಳ ಮೊರೆ ಹೋಗಿದ್ದಾರೆ.   ವಿದ್ಯುತ್‌ ಸರಬರಾಜು ಕಡಿತಗೊಂಡರಂತೂ ಮನೆಯಲ್ಲಿ ಕುಳಿತುಕೊಳ್ಳಲು ಆಗುವುದೇ ಇಲ್ಲ ಎಂಬಂಥ ಪರಿಸ್ಥಿತಿ ನಿರ್ಮಾಣವಾಗಿದೆ. ನಗರ, ಗ್ರಾಮಾಂತರ ವ್ಯಾಪ್ತಿಯಲ್ಲಿ ದುರಸ್ಥಿ ಮತ್ತು ಇತರ ಕಾರಣಗಳಿಗಾಗಿ ಬೆಳಿಗ್ಗಿನಿಂದ ಸಂಜೆವರೆಗೆ ವಿದ್ಯುತ್ ತೆಗೆಯುತ್ತಿರುವುದು ಜನರನ್ನು ಮತ್ತಷ್ಟು ಚಿಂತೆಗೆ ದೂಡಿದೆ.   ಕಳೆದ…

    Read More »
  • Business NewsSALE  PROPERTY AND POLT  All In One Bye And Sale Service

    SALE PROPERTY AND POLT All In One Bye And Sale Service

    Required Decoment And Ditels  Name And Location     Full Address Woner Full Ditels And Contact No Clear PROPARTY Peper   SALE AND BYE ANY PROPERTY CONTACT ( TOUSIF BHAI )  9686981286 ( SALAM BAHI )  9590112274 All In One Bye And Sale Service   

    Read More »
  • Local Newsಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಿ: ಯಾವುದೇ ಸಮಸ್ಯೆಗಳು ಎದುರಾದಲ್ಲಿ ಅಧಿಕಾರಿಗಳು ತಕ್ಷಣವೇ ಪರಿಹಾರಕ್ಕೆ ಮುಂದಾಗಬೇಕುಜಿಲ್ಲಾಧಿಕಾರಿ ನಿತೇಶ್ ಪಾಟೀಲ

    ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಿ: ಯಾವುದೇ ಸಮಸ್ಯೆಗಳು ಎದುರಾದಲ್ಲಿ ಅಧಿಕಾರಿಗಳು ತಕ್ಷಣವೇ ಪರಿಹಾರಕ್ಕೆ ಮುಂದಾಗಬೇಕುಜಿಲ್ಲಾಧಿಕಾರಿ ನಿತೇಶ್ ಪಾಟೀಲ

    ಬೆಳಗಾವಿ: ಜಿಲ್ಲೆಯಲ್ಲಿ ಮುಂದಿನ ಎರಡು ತಿಂಗಳ ಅವಧಿಯಲ್ಲಿ ಜನರಿಗೆ ಹಾಗೂ ಜಾನುವಾರುಗಳಿಗೆ ನೀರು, ಮೇವಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಪೂರೈಕೆಗೆ ನಿರಂತರ ಸಭೆ ನಡೆಸಬೇಕು. ಯಾವುದೇ ಸಮಸ್ಯೆಗಳು ಎದುರಾದಲ್ಲಿ ಅಧಿಕಾರಿಗಳು ತಕ್ಷಣವೇ ಪರಿಹಾರಕ್ಕೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಬರ ನಿರ್ವಹಣೆಗೆ ಯಾವುದೇ ರೀತಿಯ ಅನುದಾನದ ಕೊರತೆ ಇರುವುದಿಲ್ಲ. ಬರಪೀಡಿತ ಪ್ರದೇಶಗಳನ್ನು…

    Read More »
  • State Newsಏಪ್ರಿಲ್ 26 – ಮೇ 7 ರಂದು ಸಾರ್ವತ್ರಿಕ ರಜೆ ಘೋಷಣೆ

    ಏಪ್ರಿಲ್ 26 – ಮೇ 7 ರಂದು ಸಾರ್ವತ್ರಿಕ ರಜೆ ಘೋಷಣೆ

    ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26 ಹಾಗೂ 2ನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ. ಈ ದಿನಗಳಂದು ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲಾ ವ್ಯವಹಾರಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿರುವುದಾಗಿ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವಂತಹ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ಸರ್ಕಾರಿ…

    Read More »
  • Local News10.66 ಕೋಟಿ ರೂ. ದಂಡ ವಸೂಲಿ | ಹೆಚ್ಚಿನ ಬೆಲೆಗೆ ಮದ್ಯ ಮಾರಾಟ 118 ಮದ್ಯಂಗಡಿಗಳ ಲೈಸೆನ್ಸ್ ರದ್ದು

    10.66 ಕೋಟಿ ರೂ. ದಂಡ ವಸೂಲಿ | ಹೆಚ್ಚಿನ ಬೆಲೆಗೆ ಮದ್ಯ ಮಾರಾಟ 118 ಮದ್ಯಂಗಡಿಗಳ ಲೈಸೆನ್ಸ್ ರದ್ದು

    10.66 ಕೋಟಿ ರೂ. ದಂಡ ವಸೂಲಿ | ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ನಿಗದಿಗಿಂತ ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಿದ ಕಾರಣಕ್ಕಾಗಿ ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 118 ಮದ್ಯದಂಗಡಿಗಳ ಪರವಾನಗಿ (ಲೈಸೆನ್ಸ್) ಅಮಾನತುಗೊಳಿಸಲಾಗಿದೆ. ಜತೆಗೆ, 6,207 ಕೇಸ್ ದಾಖಲಿಸಿ 10.66 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ. ಬೆಂಗಳೂರು, ಬೆಳಗಾವಿ, ಕೋಲಾರ, ಕಲಬುರಗಿ, ವಿಜಯಪುರ, ತುಮಕೂರು, ಬಳ್ಳಾರಿ ಮತ್ತು ಚಿತ್ರದುರ್ಗದಲ್ಲಿ ಅತಿಹೆಚ್ಚು ಕೇಸ್​ಗಳು ದಾಖಲಾಗಿವೆ. ಎಂಆರ್​ಪಿ ಉಲ್ಲಂಘನೆ ಹಿನ್ನೆಲೆಯಲ್ಲಿ 2020-21ರಲ್ಲಿ 1,962 ಕೇಸ್ ದಾಖಲಿಸಿ 25 ಪರವಾನಗಿ, 2021-22ರಲ್ಲಿ 2,231 ಕೇಸ್ ದಾಖಲಿಸಿ…

    Read More »
  • India NewsBREAKING: ಕಿರಾತಕ ಸಿನಿಮಾ ವಿಲನ್ ಡ್ಯಾನಿಯಲ್​ ಬಾಲಾಜಿ ನಿಧನ

    BREAKING: ಕಿರಾತಕ ಸಿನಿಮಾ ವಿಲನ್ ಡ್ಯಾನಿಯಲ್​ ಬಾಲಾಜಿ ನಿಧನ

    ಬೆಂಗಳೂರು, ಮಾರ್ಚ್ 30: ಕನ್ನಡ ಚಿತ್ರರಂಗ ಸೇರಿದಂತೆ ಬಹುಭಾಷಾ ನಟನಾಗಿ ಗುರುತಿಸಿಕೊಂಡಿದ್ದ ನಟ ಡ್ಯಾನಿಯಲ್​ ಬಾಲಾಜಿ (48) ವಿಧಿವಶರಾಗಿದ್ದಾರೆ. ಕನ್ನಡ, ತಮಿಳು, ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದ ಡ್ಯಾನಿಯಲ್​ ಬಾಲಾಜಿ ನಿನ್ನೆ( ಮಾರ್ಚ್ 29) ಶುಕ್ರವಾರದಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.   ಶುಕ್ರವಾರ ಡ್ಯಾನಿಯಲ್​ ಬಾಲಾಜಿಗೆ ಏಕಾಏಕಿ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಇನ್ನು ಪಾರ್ಥಿವ ಶರೀರವನ್ನು ಶನಿವಾರ ಪುರಸೈವಾಲ್ಕಂನಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ಎಂದು ಮೂಲಗಳು ತಿಳಿಸಿವೆ.     ನಟ…

    Read More »
Back to top button