Month: June 2024

  • Crime Newsಹುಬ್ಬಳ್ಳಿಯಲ್ಲಿ ಮತ್ತೊಂದು ಮರ್ಡರ್, ಚರಂಡಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆ

    ಹುಬ್ಬಳ್ಳಿಯಲ್ಲಿ ಮತ್ತೊಂದು ಮರ್ಡರ್, ಚರಂಡಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆ

    ಹುಬ್ಬಳ್ಳಿ,ಜೂ.24- ನಗರದಲ್ಲಿ ಮೊನ್ನೆ ಆಟೋ ಚಾಲಕರ ಸಂಘದ ಅಧ್ಯಕ್ಷನ ಪುತ್ರ ಆಕಾಶ್‌ ಮಠಪತಿ ಕೊಲೆ ಮಾಡಿದ ಬೆನ್ನಲ್ಲೇ ಇದೀಗ ಮತ್ತೊಬ್ಬ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.ನಗರದ ಇಂದಿರಾನಗರದ ಚರಂಡಿಯಲ್ಲಿ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆ ಆಗಿದೆ. ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಸಬಾಪೇಟೆ ಪೊಲೀಸ್‌‍ ಠಾಣೆಯಲ್ಲಿ ಅಸಹಜ ಸಾವು ಕೇಸ್‌‍ ದಾಖಲಾಗಿದೆ.ವಿದ್ಯಾರ್ಥಿನಿ ನೇಹಾ ನಿರಂಜನ್‌ ಹಿರೇಮಠ್‌ ಕೊಲೆ ಹಾಗೂ ಅಂಜಲಿ ಅಂಬೇಗರ್‌ ಕೊಲೆ ಪ್ರಕರಣಗಳು ನಡೆದು ಹುಬ್ಬಳ್ಳಿ ಕೊತಕೊತ ಕುದಿಯುತ್ತಿರುವ ಬೆನ್ನಲ್ಲೇ ಆಟೋ ಚಾಲಕ ಅಧ್ಯಕ್ಷನ ಪುತ್ರ ಮಠಪತಿ ಕೊಲೆ ನಡೆದಿತ್ತು.…

    Read More »
  • Technology NewsMonsoon Update : ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

    Monsoon Update : ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

    ಬೆಂಗಳೂರು : ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ ಐದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೇಶದಲ್ಲಿ ಮಾನ್ಸೂನ್ ಮಳೆ ಸುರಿಯಲು ಸಜ್ಜಾಗಿದೆ. ಈ ವಾರ ಇಡೀ ದೇಶಧಲ್ಲಿ ಉತ್ತಮ ಮಳೆಯಾಗಲಿದೆ ಎಂದು ವರದಿಯಾಗಿದೆ. ಅಲ್ಲದೆ, ಐಎಂಡಿ ಅಂದರೆ ಭಾರತೀಯ ಹವಾಮಾನ ಇಲಾಖೆ ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಐದು ದಿನಗಳವರೆಗೆ ಮಳೆಯಾಗುವ ಮುನ್ಸೂಚನೆ ನೀಡಿದೆ. ಇದಲ್ಲದೆ, ಶಾಖದಿಂದ ತತ್ತರಿಸುತ್ತಿರುವ ಮಧ್ಯಪ್ರದೇಶ ಮತ್ತು ಛತ್ತೀಸ್ಗಢದಂತಹ ಅನೇಕ ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನೈಋತ್ಯ ಮಾನ್ಸೂನ್ ಜೂನ್…

    Read More »
  • Local Newsನಾಗರಗಾಳಿ ವಲಯ ಅರಣ್ಯ ಅಧಿಕಾರಿ RFO ವಿರುದ್ಧ ಕೂಲಿಗಾರರ ಕಚೇರಿ ಮುಂದೆ ಧರಣಿ

    ನಾಗರಗಾಳಿ ವಲಯ ಅರಣ್ಯ ಅಧಿಕಾರಿ RFO ವಿರುದ್ಧ ಕೂಲಿಗಾರರ ಕಚೇರಿ ಮುಂದೆ ಧರಣಿ

    ಖಾನಾಪುರ: ನಾಗರಗಾಳಿ ವಲಯ ಅರಣ್ಯ ಅಧಿಕಾರಿ ನರೇಗಾ ಯೋಜನೆಯಡಿ ಕೂಲಿ ಕೆಲಸ ನೀಡದೇ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಗೋಟಗಾಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನರೇಗಾ ಕೂಲಿಕಾರರು ಅಧಿಕಾರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ನಾಗರಗಾಳಿ ವಲಯ ಅರಣ್ಯ ಅಧಿಕಾರಿಗಳ ಕಚೇರಿ ಮುಂದೆ ಶುಕ್ರವಾರ ಧರಣಿ ನಡೆಸಿದರು.   ಅರಣ್ಯ ಇಲಾಖೆಯಿಂದ ನರೇಗಾ ಯೋಜನೆಯಡಿ ಕೂಲಿ ಕೆಲಸ ಒದಗಿಸುವಂತೆ ಗುರುವಾರ ಗೋಟಗಾಳಿ ಗ್ರಾ.ಪಂ. ಆವರಣದಲ್ಲಿ ಕೂಲಿಕಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ನರೇಗಾ ಸಹಾಯಕ ನಿರ್ದೇಶಕಿ ರೂಪಾಲಿ ಅವರ ಮೂಲಕ ನಾಗರಗಾಳಿ ಆರ್.ಎಫ್.ಒ…

    Read More »
  • Entertainment Newsಮುಸ್ಲಿಮ್ ನಟನೊಂದಿಗೆ ಖ್ಯಾತ ಹಿಂದೂ ನಟಿಯ ಮದುವೆ! ಮಗಳ ಬಗ್ಗೆ ಬೇಸರಗೊಂಡಿದ್ದ ತಂದೆಯಿಂದ ಸ್ಪಷ್ಟನೆ

    ಮುಸ್ಲಿಮ್ ನಟನೊಂದಿಗೆ ಖ್ಯಾತ ಹಿಂದೂ ನಟಿಯ ಮದುವೆ! ಮಗಳ ಬಗ್ಗೆ ಬೇಸರಗೊಂಡಿದ್ದ ತಂದೆಯಿಂದ ಸ್ಪಷ್ಟನೆ

    ಹಿರಿಯ ಬಾಲಿವುಡ್ ನಟ ಮತ್ತು ರಾಜಕಾರಣಿ ಶತ್ರುಘ್ನ ಸಿನ್ಹಾ ಅವರು ತಮ್ಮ ಏಕೈಕ ಪುತ್ರಿ ಸೋನಾಕ್ಷಿ ಸಿನ್ಹಾ ಅವರ ಅಂತರ್‌ಧರ್ಮೀಯ ವಿವಾಹದ ಕುರಿತಂತೆ ಅಸಮಾಧಾನಗೊಂಡಿರುವುದು ಸುದ್ದಿಯಾಗಿತ್ತು. ಇದೀಗ ಮಗಳ ವಿವಾಹಕ್ಕೂ ಮೊದಲು ಸೋನಾಕ್ಷಿ, ಜಹೀರ್ ಇಕ್ಬಾಲ್ ಅವರೊಂದಿಗಿನ ಸಂಬಂಧ ಮತ್ತು ಈ ಮದುವೆಯ ಬಗ್ಗೆ ಕುಟುಂಬದಲ್ಲಿ ಸ್ವಲ್ಪ ಒತ್ತಡವಿತ್ತು ಎಂದು ಖಚಿತಪಡಿಸಿದ್ದಾರೆ. ಬಾಲಿವುಡ್ ನ ‘ಶಾಟ್ ಗನ್’ ಅಂದರೆ ಶತ್ರುಘ್ನ ಸಿನ್ಹಾ ತಮ್ಮ ಮಗಳ ಖುಷಿಯಿಂದ ಸಂತಸಗೊಂಡಿದ್ದು, ತಾಯಿ ಪೂನಂ ಸಿಂಗ್ ಕೂಡ ಈ ಸಂಬಂಧಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಮಗಳ ಮದುವೆಗೂ ಮುನ್ನ ಶತ್ರುಘ್ನ…

    Read More »
  • India Newsಸರ್ಕಾರಿ ಅಧಿಕಾರಿಗಳು “ಸಾಮಾನ್ಯವಾಗಿ ತಡವಾಗಿ ಬರುವುದು ಮತ್ತು ಕಚೇರಿಯಿಂದ ಬೇಗನೆ ಹೊರಡುವುದು” ನಿಗದಿತ ಸಮಯಕ್ಕೆ ಬಾರದಿದ್ದರೆ ವಿರುದ್ಧ ಕ್ರಮದ ಎಚ್ಚರಿಕೆ

    ಸರ್ಕಾರಿ ಅಧಿಕಾರಿಗಳು “ಸಾಮಾನ್ಯವಾಗಿ ತಡವಾಗಿ ಬರುವುದು ಮತ್ತು ಕಚೇರಿಯಿಂದ ಬೇಗನೆ ಹೊರಡುವುದು” ನಿಗದಿತ ಸಮಯಕ್ಕೆ ಬಾರದಿದ್ದರೆ ವಿರುದ್ಧ ಕ್ರಮದ ಎಚ್ಚರಿಕೆ

    ನಿಗದಿತ ಸಮಯಕ್ಕೆ ಕಛೇರಿಗೆ ಬಾರದ ಸರ್ಕಾರಿ ನೌಕರರಿಗೆ ಶಾಕ್‌ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ತಡವಾಗಿ ಬರುವವರನ್ನು ಪರಿಶೀಲಿಸುವ ಪ್ರಯತ್ನದಲ್ಲಿ, ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (DoPT) ಹಿರಿಯ ಅಧಿಕಾರಿಗಳು ಸೇರಿದಂತೆ ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಬೆಳಿಗ್ಗೆ 9.15 ಕ್ಕೆ ಕಚೇರಿಗೆ ತಲುಪಲು ಮತ್ತು ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಅವರ ಹಾಜರಾತಿಯನ್ನು ಗುರುತಿಸಲು ಇತ್ತೀಚೆಗಷ್ಟೇ ಸೂಚನೆ ನೀಡಿದೆ. ವರದಿಯ ಪ್ರಕಾರ, ನಿಗದಿತ ಸಮಯದೊಳಗೆ ಕೆಲಸಕ್ಕೆ ವರದಿ ಮಾಡಲು ವಿಫಲವಾದರೆ ಅಂತಹ ಉದ್ಯೋಗಿಗಳು ಅರ್ಧ ದಿನದ ಕ್ಯಾಶುಯಲ್ ರಜೆಯನ್ನು ಕಳೆದುಕೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಲಾಗಿದೆ. ನೌಕರರು…

    Read More »
  • State Newsಖ್ಯಾತ ಸಾಹಿತಿ, ಡಾ.ನಾಡೋಜ ಕಮಲಾ ಹಂಪನಾ ಇನ್ನಿಲ್ಲ

    ಖ್ಯಾತ ಸಾಹಿತಿ, ಡಾ.ನಾಡೋಜ ಕಮಲಾ ಹಂಪನಾ ಇನ್ನಿಲ್ಲ

    ಕನ್ನಡದ ಹಿರಿಯ ಸಾಹಿತಿ, ನಾಡೋಜ ಡಾ.ಕಮಲಾ ಹಂಪನಾ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕಮಲಾ ಹಂಪನಾ ಅವರು ಬೆಂಗಳೂರಿನ ರಾಜಾಜಿನಗರದ ಮಗಳ ಮನೆಯಲ್ಲಿ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಸಿ.ರಂಗಧಾಮನಾಯಕ್ ಹಾಗೂ ಲಕ್ಷಮ್ಮ ದಂಪತಿಯ ಪುತ್ರಿಯಾಗಿ ಕಮಲಾ ಹಂಪನಾ 1935ರ ಅಕ್ಟೋಬರ್ 28ರಂದು ಜನಿಸಿದ್ದರು. ಚಳ್ಳಕೆರೆಯಲ್ಲಿ ಪ್ರಾರಂಭವಾದ ಪ್ರಾಥಮಿಕ ವಿದ್ಯಾಭ್ಯಾಸ ಬೇರೆ ಬೇರೆ ಊರುಗಳಲ್ಲಿ ಮುಂದುವರಿಯಿತು. ತುಮಕೂರಿನಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸವಾಗಿ, ೧೯೫೩ರಲ್ಲಿ ಎಸ್.ಎಸ್.ಎಲ್.ಸಿ ಮುಗಿಸಿದರು. ಕಾಲೇಜು ವಿದ್ಯಾಭ್ಯಾಸ ಮೈಸೂರಿನಲ್ಲಿ ಮುಂದುವರೆದು ೧೯೫೫-೫೮ರಲ್ಲಿ ಬಿ.ಎ. ಆನರ್ಸ್ ಮಾಡಿದರು. ೧೯೫೯ರಲ್ಲಿ…

    Read More »
  • India NewsBIG NEWS : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಗಡುವು ವಿಸ್ತರಣೆ ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    BIG NEWS : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಗಡುವು ವಿಸ್ತರಣೆ ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಬೆಂಗಳೂರು : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15 ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ…

    Read More »
  • State Newsಖಾನಾಪೂರ ತಾಲೂಕಿನ ಹಲವಾರು ಕಾಮಗಾರಿಗಳನ್ನ ಕೈಗೆತ್ತಿಕೋಳ್ಳಬೇಕೆಂದು ಜ್ಯೋತಿಬಾ ಬೆಂಡಿಗೇರಿ ಅವರಿಂದ ನೂತನ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ

    ಖಾನಾಪೂರ ತಾಲೂಕಿನ ಹಲವಾರು ಕಾಮಗಾರಿಗಳನ್ನ ಕೈಗೆತ್ತಿಕೋಳ್ಳಬೇಕೆಂದು ಜ್ಯೋತಿಬಾ ಬೆಂಡಿಗೇರಿ ಅವರಿಂದ ನೂತನ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ

    *ಖಾನಾಪೂರ ತಾಲೂಕಿನ ಹಲವಾರು ಕಾಮಗಾರಿಗಳನ್ನ ಕೈಗೆತ್ತಿಕೋಳ್ಳಬೇಕೆಂದು ಜ್ಯೋತಿಬಾ ಬೆಂಡಿಗೇರಿ ಅವರಿಂದ ನೂತನ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ* ಬೆಳಗಾವಿ ತಾಳಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಬರುವ ಖಾನಾಪೂರದಿಂದ ಲಿಂಗನಮಠವರೆಗೆ ಮುಖ್ಯ ರಸ್ತೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಲವಾರು ವರ್ಷಗಳಿಂದ ತಗ್ಗುಗಳು ಬಿದ್ದಿದ್ದು, ಈಗ ಮಳೆಗಾಲ ಸಹ ಪ್ರಾರಂಭವಾಗಿರುವುದರಿಂದ ತಗ್ಗುಗಳಲ್ಲಿ ನೀರು ತುಂಬಿಕೊಂಡು ಅಪಘಾತಕ್ಕೆ ಕಾರಣವಾಗುತ್ತಿದೆ. ವಾಹನಗಳು ಸಂಚರಿಸುವಾಗ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಕಳೆದ 20 ವರ್ಷಗಳಲ್ಲಿ ಹಿಂದಿನ ಸಂಸದರ ಅವಧಿಯಲ್ಲಿ ಖಾನಾಪೂರ ತಾಲೂಕಿನ ಯಾವ ರೀತಿಯ ರಸ್ತೆಗಳು ಅಭಿವೃದ ಕಂಡಿರುವುದಿಲ್ಲ. ಸದರಿ ರಾಜ್ಯ ಹೆದ್ದಾರಿಯು…

    Read More »
  • Local Newsಮೋದಲ ಬಾರಿಗೆ ಖಾನಾಪೂರ ತಾಲೂಕಿನ ಎಲ್ಲ ಅದಿಕಾರಿಗಳ ಸಭೆ ನಡೆಸಿ ಕಾಮಗಾರಿಗಳ ಬಗ್ಗೆ ವಿಚಾರಿಸಿದ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

    ಮೋದಲ ಬಾರಿಗೆ ಖಾನಾಪೂರ ತಾಲೂಕಿನ ಎಲ್ಲ ಅದಿಕಾರಿಗಳ ಸಭೆ ನಡೆಸಿ ಕಾಮಗಾರಿಗಳ ಬಗ್ಗೆ ವಿಚಾರಿಸಿದ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

    *ಮೋದಲ ಬಾರಿಗೆ ಖಾನಾಪೂರ ತಾಲೂಕಿನ ಎಲ್ಲ ಅದಿಕಾರಿಗಳ ಸಭೆ ನಡೆಸಿ ಕಾಮಗಾರಿಗಳ ಬಗ್ಗೆ ವಿಚಾರಿಸಿದ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ*   ಖಾನಾಪೂರ ತಾಲೂಕಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಉತ್ತರ ಕನ್ನಡದ ನೂತನವಾಗಿ ಸಂಸದರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆಗಮಿಸಿ ತಾಲೂಕಿನ ಎಲ್ಲ ಅದಿಕಾರಿಗಳ ಸಭೆ ನಡೆಸಿದರು   ಆದರಿಲ್ಲಿ ತಾಲೂಕಿನ ಮೂಲಭೂತ ಸೌಕರ್ಯಗಳಾದ ರಸ್ತೆ ನೀರು ಪರಿಸರ ಇನ್ನಿತರ ಕಾಮಗಾರಿಗಳ ಕುರಿತು ಚರ್ಚಿಸಿ ಮುಂದಿನ ದಿನಗಳಲ್ಲಿ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಹೇಳಿದರು   ಕಳೆದ…

    Read More »
  • State Newsರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಸ್ಯಾಮ್ಸಂಗ್ ಮೊಬೈಲ್ ವಿತರಣೆ

    ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಸ್ಯಾಮ್ಸಂಗ್ ಮೊಬೈಲ್ ವಿತರಣೆ

    ಬೆಂಗಳೂರು: ಅಂಗನವಾಡಿ ಕೆಲಸ ಕಾರ್ಯಗಳನ್ನು ಸುಗಮವಾಗಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮೇಲ್ವಿಚಾರಕರಿಗೆ ಹೊಸ ಸ್ಮಾರ್ಟ್ ಫೋನ್ ಗಳನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ. ರಾಜ್ಯಾದ್ಯಂತ 65,000 ಕಾರ್ಯಕರ್ತೆಯರು ಮತ್ತು 3 ಸಾವಿರಕ್ಕೂ ಅಧಿಕ ಮೇಲ್ವಿಚಾರಕರಿಗೆ ಸ್ಯಾಮ್ಸಂಗ್ ಮೊಬೈಲ್ ನೀಡಲಾಗುವುದು. ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಟೆಂಡರ್ ಕರೆದು ಸ್ಮಾರ್ಟ್ಫೋನ್ ಗಳನ್ನು ಖರೀದಿಸಲಾಗಿದೆ. ಶೀಘ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಗಳನ್ನು ವಿತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಹಿಂದೆ ನೀಡಿದ ಮೊಬೈಲ್…

    Read More »
Back to top button