Month: August 2024
-
State News
ಈಗ ಆಪರೇಶನ್ ಗ್ಯಾರಂಟಿ: ಸುಮಾರು 12 ಲಕ್ಷ ಬಿಪಿಎಲ್ ಕಾರ್ಡ್ಗಳಿಗೆ ಕತ್ತರಿ
ಬೆಂಗಳೂರು/ “ಅನರ್ಹತೆ’ಯ ಹಣೆಪಟ್ಟಿ ಹಚ್ಚಿ ಬಿಪಿಎಲ್ ಕಾರ್ಡ್ಗಳಿಗೆ ಕತ್ತರಿ ಹಾಕುವ ಮೂಲಕ ಗ್ಯಾರಂಟಿಗಳ ಪರಿಷ್ಕರಣೆಗೆ ಸರಕಾರ ಕೈ ಹಾಕಿದ್ದು, ಸುಮಾರು 12 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಲು ಮುಂದಾಗಿದೆ. ಇದರೊಂದಿಗೆ ಇವರಿಗೆ ಸಂದಾಯವಾಗುತ್ತಿದ್ದ ಗ್ಯಾರಂಟಿ ಸೌಲಭ್ಯವನ್ನು ಸ್ಥಗಿತಗೊಳಿಸಲು ಸರಕಾರ ಉದ್ದೇಶಿಸಿದ್ದು, ವಾರ್ಷಿಕ ಒಂದೂ ವರೆ ಸಾವಿರ ಕೋಟಿ ರೂ.ಉಳಿತಾಯ ಆಗಲಿದೆ! ಈ ಮೂಲಕ ಸರಕಾರವು ತನ್ನ ಮಹತ್ವಾಕಾಂಕ್ಷಿ 5 ಗ್ಯಾರಂಟಿಗಳ ಪರಿಷ್ಕರಣೆಗೆ ಪರೋಕ್ಷವಾಗಿ ಮುನ್ನುಡಿ ಬರೆಯುತ್ತಿದೆ. ಸದ್ದಿಲ್ಲದೆ ನಡೆಯುತ್ತಿರುವ ಈ ಕಾರ್ಯಾಚರಣೆಯಲ್ಲಿ ಅಂದುಕೊಂಡಂತೆ ಎಲ್ಲವೂ ನಡೆದರೆ ಸರಕಾರಕ್ಕೆ ಅನಾಯಾಸವಾಗಿ ವಾರ್ಷಿಕ ಒಂದೂವರೆ ಸಾವಿರ ಕೋಟಿ ರೂ.…
Read More » -
State News
ಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು-ಕಲಬುರಗಿ ನಡುವೆ ಸೆ.5 ರಿಂದ ವಿಶೇಷ ರೈಲು ಸಂಚಾರ
ಬೆಂಗಳೂರು : ಗಣೇಶೋತ್ಸವದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ಕಡಿಮೆಗೊಳಿಸಲು ಬೆಂಗಳೂರು ಎಸ್ಎಂವಿಟಿ – ಕಲಬುರಗಿ ನಡುವೆ ಸೆಪ್ಟೆಂಬರ್ 5 ರಿಂದ ಮೂರು ದಿನ ವಿಶೇಷ ರೈಲು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಎಸ್ಎಂವಿಟಿಯಿಂದ ಸೆಪ್ಟೆಂಬರ್ 5, 6 ಮತ್ತು 7 ರಂದು ರಾತ್ರಿ 9.15ಕ್ಕೆ ಹೊರಟ ರೈಲು ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ. ಕಲಬುರಗಿಯಿಂದ ಸೆಪ್ಟೆಂಬರ್ 6, 7 ಮತ್ತು 8 ರಂದು ಬೆಳಗ್ಗೆ 9.35ಕ್ಕೆ ಹೊರಟು ಅದೇ ದಿನ ರಾತ್ರಿ 9ಕ್ಕೆ ಬೆಂಗಳೂರು ತಲುಪಲಿದೆ.
Read More » -
Crime News
ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಂಜಿನಿಯಗಳು
ತುಮಕೂರು: ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಬಿಲ್ ಪಾಸ್ ಮಾಡಲು ಲಂಚ ಸ್ವೀಕರಿಸುತ್ತಿದ್ದ ಮೂವರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕನಾಯಕನಹಳ್ಳಿ ಪಟ್ಟಣದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಜಿಲ್ಲಾ ಪಂಚಾಯಿತಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಮೂವರು ಇಂಜಿನಿಯರ್ ಗಳು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಿಲ್ ಪಾಸ್ ಮಾಡಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ…
Read More » -
State News
BIG NEWS: PDO ಸಸ್ಪೆಂಡ್ ಕಲುಷಿತ ನೀರು ಸೇವಿಸಿ 7 ಜನ ಅಸ್ವಸ್ಥ: ಓರ್ವ ಮಹಿಳೆ ಸಾವು;
ದಾವಣಗೆರೆ: ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗುತ್ತಿರುವ ಪ್ರಕರಣ ದಿನದಿದ ದಿನಕ್ಕೆ ಹೆಚ್ಚುತ್ತಿದೆ. ಕಲುಷಿತ ನೀರು ಸೇವಿಸಿ 7 ಜನರು ತೀವ್ರ ಅಸ್ವಸ್ಥಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಳಿ ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ನಡೆದಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಗ್ರಾಮದ 7 ಜನರು ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದರು. ಈ ಪೈಕಿ ಓರ್ವ ಮಹಿಳೆ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಆರೋಪದಲ್ಲಿ ಪಿಡಿಒ ಓರ್ವರನ್ನು ಅಮಾನತು ಮಾಡಲಾಗಿದೆ. ಹುಣಸಘಟ್ಟ ಪಿಡಿಒ ಪರಮೇಶ್ ಕಳ್ಳೂರು ಅಮಾನತುಗೊಂಡವರು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ್ ಆರೋಪದಲ್ಲಿ…
Read More » -
Local News
ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಒಟ್ಟು 19,969 ಪಡಿತರ ಕಾರ್ಡ್ ರದ್ದು…!
ಬೆಳಗಾವಿ : ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳು ಸೇರಿ ಒಟ್ಟು 11,117 ಹಾಗೂ ಆದ್ಯತೇತರ ಪಡಿತರ ಚೀಟಿಗಳು 1,421 ಹೀಗೆ ಒಟ್ಟು 12,538 ಮೃತ ಫಲಾನುಭವಿಗಳಿದ್ದು, ಅವುಗಳ ವಿವರವನ್ನು ಕುಟುಂಬ ದತ್ತಾಂಶದಿಂದ ಪಡೆದು ರದ್ದುಗೊಳಿಸಲಾಗಿದೆ. ಬೆಳಗಾವಿ ಜಿಲ್ಲೆಗೆ ಸಂಬಂಧಿಸಿದಂತೆ ಅಂತ್ಯೋದಯ 447, ಆದ್ಯತಾ ಪಡಿತರ ಚೀಟಿಗಳು 19412 ಒಟ್ಟು 19,969 ಪಡಿತರ ಚೀಟಿದಾರರು ಕಳೆದ 6 ತಿಂಗಳು (ನವೆಂಬರ್ – 2023 ) ರಿಂದ (ಏಪ್ರೀಲ್-2024 ) ವರೆಗೆ ಪಡಿತರವನ್ನು ಇಲಾಖೆಯ ನ್ಯಾಯ ಬೆಲೆ ಅಂಗಡಿಗಳಿಂದ ಪಡೆಯದೇ ಇದ್ದುದರಿಂದ ಆ ಕಾರ್ಡ್…
Read More »