Month: October 2024

  • Crime Newsತಂದೆ ಸಾವಿನ ಬಗ್ಗೆ ಅನುಮಾನ: ಕುಟುಂಬದ ವಿರುದ್ಧವೇ ದೂರು ನೀಡಿದ ಮಗಳು; ಅಂತ್ಯಕ್ರಿಯೆ ನೆರವೇರಿಸಿದ್ದ ಶವತೆಗೆದು ಮರಣೋತ್ತರ ಪರೀಕ್ಷೆ

    ತಂದೆ ಸಾವಿನ ಬಗ್ಗೆ ಅನುಮಾನ: ಕುಟುಂಬದ ವಿರುದ್ಧವೇ ದೂರು ನೀಡಿದ ಮಗಳು; ಅಂತ್ಯಕ್ರಿಯೆ ನೆರವೇರಿಸಿದ್ದ ಶವತೆಗೆದು ಮರಣೋತ್ತರ ಪರೀಕ್ಷೆ

    ಬೆಳಗಾವಿ: ಫೈನಾನ್ಸ್ ಉದ್ಯಮಿಯಾಗಿದ್ದ ತಂದೆಯ ಸಾವು ಮಗಳಿಗೆ ಅನುಮಾನಕ್ಕೆ ಕಾರಣವಾಗಿದ್ದು, ತಂದೆ ಸಾವಿನ ಬಗ್ಗೆ ತನಿಖೆ ನಡೆಸುವಂತೆ ಕುಟುಂಬದ ವಿರುದ್ಧವೇ ಮಗಳು ದೂರು ನೀಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ತಂದೆ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಮಗಳು ದೂರು ನೀಡಿರುವ ಹಿನ್ನೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.   ಖಾಸಗಿ ಫೈನಾನ್ಸ್ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ 47 ವರ್ಷದ ಸಂತೋಷ್ ಪದ್ಮಣ್ಣವರ್ ಅಕ್ಟೋಬರ್ 9ರಂದು ಮುಂಜಾನೆ ಮನೆಯಲ್ಲಿ ಇದ್ದಕ್ಕಿದ್ದಂತೆ ಸಾವನ್ನಪ್ಪಿದ್ದರು. ಸಹಜ ಸಾವು ಎಂದು ಪತ್ನಿ ಹಾಗೂ ಇಬ್ಬರು ಪುತ್ರರು…

    Read More »
  • Politics Newsಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

    ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

    ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕಂಟಕ ಎದುರಾಗಿದೆ. ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಕೋರ್ಟ್‌ ಮ್ಯಾಜಿಸ್ಟ್ರೇಟ್ ಕೆಎನ್ ಶಿವಕುಮಾರ್ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದ್ದಾರೆ.

    Read More »
  • State News

    (no title)

    ಬೆಂಗಳೂರು : ರಾಜ್ಯ ಸರ್ಕಾರವು ಯಜಮಾನಿಯರಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಎರಡು ತಿಂಗಳ ಹಣ ವರ್ಗಾವಣೆಯಾಗಿದೆ. ಈ ಮೂರು ತಿಂಗಳ‌ ಬಳಿಕ‌ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆ ಸೇರಿದೆ. ಜುಲೈ, ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವು ತಾಂತ್ರಿಕ ಕಾರಣದಿಂದ ಯಜಮಾನಿಯರ ಖಾತೆಗೆ ಜಮಾ ಆಗಿರಲಿಲ್ಲ. ಯಜಮಾನಿಯರಿಗೆ ಇದೀಗ ಎರಡು ಕಂತುಗಳ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಿದೆ. ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಡಿ ಜುಲೈ, ಆಗಸ್ಟ್ ತಿಂಗಳ 2000 ರೂ. ವರ್ಗಾವಣೆ ಆಗಿದ್ದು, ಸದ್ಯ ಬಾಕಿ ಇರುವ…

    Read More »
Back to top button