Tousif Mulla

Tousif M Mulla National President Public Rights Cell international Humanity Rights & Media Organization Karnataka Human Rights Panel Belagavi District Vice President Karnataka Human Rights Awareness Forum Mumbai Karnataka President 99 India News Belagavi District Reporter Flash24x7News Founder President Indian News Voice Of Nation INVN News Chief Editor 🙏🙏🙏 For Any Kind Of Advertisment Or News Do Contact On This Number: 9901149812//9686981286
  • State News

    Gruha lakshmi scheme | ಪೆಂಡಿಂಗ್ ಹಣ ಸೇರಿ 9 & 10ನೇ ಕಂತಿನ ಹಣ ಈಗ ಜಮಾ | ಈ ರೀತಿಯಾಗಿ ಚೆಕ್ ಮಾಡಿಕೊಳ್ಳಿ..

    Gruha lakshmi scheme :- ನಮಸ್ಕಾರ ಸ್ನೇಹಿತರೆ ನಮ್ಮ ಮಾಧ್ಯಮದ ಈ ಹೊಸ ಪೋಸ್ಟಿಗೆ ತಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಈ ಲೇಖನದ ಮೂಲಕ ತಮಗೆಲ್ಲರಿಗೂ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಪೆಂಡಿಂಗ್ ಹಣ ಯಾರಿಗೆ ಬಂದಿಲ್ಲ ಮತ್ತು ಒಂಬತ್ತನೇ ಕಂತಿನ ಹಣ ಇವಾಗ ಜಮಾ ಆಗಿದೆ, 9ನೇ ಕಂತಿನ ಗೃಹಲಕ್ಷ್ಮಿಹಣ ಜಮಾ ಆಗಿದೆ ಎಂದು ಈಗ ಚೆಕ್ (Gruha lakshmi scheme)  ಮಾಡಿಕೊಳ್ಳುವುದು ಮತ್ತು ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ತಿಳಿಸಿಕೊಡುತ್ತೇನೆ ಆದಕಾರಣ ಲೇಖನವನ್ನು ಕೊನೆಯವರೆಗೂ ತಪ್ಪದೆ ನೋಡಿ. Gruha…

    Read More »
  • Local News

    New Ration Card : ಜೂನ್ ತಿಂಗಳಿನಿಂದ ಈ ವರ್ಗದ ಜನರಿಗೆ ಪಡಿತರ ಕಾರ್ಡ್ ವಿತರಣೆ ಪ್ರಾರಂಭ!

    ಎಪಿಎಲ್ ಪಡಿತರ ಚೀಟಿ (APL ration card) ತಿದ್ದುಪಡಿ ಹಾಗೂ ಅರ್ಜಿ (Application) ಆಹ್ವಾನಕ್ಕಾಗಿ ಕಾಯುತ್ತಿದ್ದೀರಾ? ಈ ನಿಮ್ಮ ಆಸೆ ಜೂನ್ ಮೊದಲ ವಾರದಲ್ಲಿ ಈಡೇರಲಿದೆ. ಇಂದು ಎಲ್ಲರ ಮನೆಗಳಲ್ಲೂ ಪಡಿತರ ಚೀಟಿ ಗಳನ್ನು (Ration card) ಕಾಣಬಹುದು. ಪಡಿತರ ಚೀಟಿ ಒಂದು ಆಧಾರ್ ಆಧಾರಿತ ರಾಷ್ಟ್ರೀಯ ಪಡಿತರ ಕಾರ್ಡ್ ಪೋರ್ಟಬಿಲಿಟಿ (national ration card portability) ಯೋಜನೆಯಾಗಿದೆ. ಭಾರತದೊಳಗಿರುವ ಎಲ್ಲಾ ಜನರಿಗೂ ಆಹಾರದ ಕೊರತೆಯನ್ನು ನೀಗಿಸುವ ಸಲುವಾಗಿ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA) ಅಡಿಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಿಂದ ಸಬ್ಸಿಡಿ (loan)…

    Read More »
  • Local News

    Ration Card: ಹೊಸ ರೇಷನ್‌ ಕಾರ್ಡ್‌ ಸಲ್ಲಿಕೆಗೆ ಈ 3 ದಾಖಲೆಗಳು ಕಡ್ಡಾಯ! ಇಲ್ಲಿದೆ ಡೀಟೇಲ್ಸ್

    ಕಳೆದ ವಿಧಾನಸಭಾ ಚುನಾವಣೆಯ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು. ಸುಮಾರು ಎರಡು ವರ್ಷಗಳಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಹಲವಾರು ಗ್ರಾಹಕರು ಕಾಯುತ್ತಿದ್ದಾರೆ. ಕಳೆದ ಒಂದೂವರೆ ವರ್ಷಗಳ ಹಿಂದೆ ಅಂದರೆ 2023ರ ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆ (Vidhan sabha election) ನಡೆದಿತ್ತು. ಈ ಚುನಾವಣೆಗೆ ತಯಾರಿ ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಪಡಿತರ ಚೀಟಿಗಳ ವಿತರಣೆ ಮತ್ತು ಹೊಸ ಅರ್ಜಿಗಳು ಹಾಗೂ ತಿದ್ದುಪಡಿ ಕೆಲಸಗಳನ್ನು ಸ್ಥಗಿತಗಿತಗೊಳಿಸಲಾಗಿತ್ತು. ಇನ್ನು ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ (Congress government) ಅಧಿಕಾರಕ್ಕೆ ಬಂದ ಕಾರಣ ಅಷ್ಟೇನೂ ಗಮನವನ್ನು…

    Read More »
  • Crime News

    ಕಿಡ್ನಾಪ್ ಕೇಸ್​ನಲ್ಲಿ ರೇವಣ್ಣಗೆ ಸಿಗದ ರಿಲೀಫ್! 7 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕೋರ್ಟ್

    ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ಪೆನ್​ ಡ್ರೈವ್ ಕೇಸ್​ನಲ್ಲಿ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ (Kidnap Case) ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಹೆಚ್​ ಡಿ ರೇವಣ್ಣ (HD Revanna) ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಬುದವಾರ ಅವರನ್ನು ಮತ್ತೆ ಜನಪ್ರತಿನಿಧಿ ಕೋರ್ಟ್​ಗೆ ಹಾಜರು ಪಡಿಸಲಾಗಿತ್ತು. ರೇವಣ್ಣ ಪರ ವಕೀಲರ ವಾದ ಮತ್ತು ಎಸ್​ಐಟಿ ವಾದವನ್ನು ಆಲಿಸಿದ ನ್ಯಾಯಧೀಶ ರವೀಂದ್ರ ಬಿ ಕಟ್ಟಿಮನಿ ರೇವಣ್ಣರನ್ನ ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಂದರೆ ಇನ್ನೂ 6 ದಿನ ಮಾಜಿ ಸಚಿವ ರೇವಣ್ಣ ಪರಪ್ಪನ ಅಗ್ರಹಾರದಲ್ಲೇ ಕಳೆಯಬೇಕಿದೆ.…

    Read More »
  • Education News

    ನಾಳೆ ಬೆಳಗ್ಗೆ 10.30ಕ್ಕೆ SSLC ರಿಸಲ್ಟ್

    ಬೆಂಗಳೂರು,ಮೇ8- ಕಳೆದ ಮಾರ್ಚ್‌-ಏಪ್ರಿಲ್‌ ತಿಂಗಳಿನಲ್ಲಿ ನಡೆದ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ-1ರ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ವೌಲ್ಯ ನಿರ್ಣಯ ಮಂಡಳಿಯು ಬೆಳಗ್ಗೆ 10.30ಕ್ಕೆ ಫಲಿತಾಂಶವನ್ನು ಪ್ರಕಟಿಸಲಿದ್ದು, ಗುರುವಾರ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.   ಅಧಿ ಕೃತ ವೆಬ್‌ಸೈಟ್‌ ಹೊರತುಪಡಿಸಿ ಖಾಸಗಿ ವೆಬ್‌ಸೈಟ್‌ನಲ್ಲಿ ಪ್ರಕಟವಾಗುವ ಫಲಿತಾಂಶವನ್ನು ವಿದ್ಯಾರ್ಥಿಗಳು ಇಲ್ಲವೇ ಪೋಷಕರು ಖಾತ್ರಿ ಮಾಡಿಕೊಳ್ಳಬಾರದು. ತಪ್ಪು ಮಾಹಿತಿ ನೀಡಿದರೆ ಅಂತಹ ವೆಬ್‌ಸೈಟ್‌ಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಇಲಾಖೆ ಎಚ್ಚರಿಕೆ ಕೊಟ್ಟಿದೆ.  …

    Read More »
  • Crime News

    5 ಲಕ್ಷ ಲಂಚಕ್ಕೆ ಬೇಡಿಕೆ; ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ PDO

    ಬೆಂಗಳೂರು: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರದ (Doddaballapura) ಅರಳು ಮಲ್ಲಿಗೆ ಪಂಚಾಯಿತಿ ಪಿಡಿಒ ಲಂಚ ಸ್ವೀಕರಿಸುವಾಗ ಲೋಕಾಯುಕ್ತ (Karnataka Lokayukta) ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸನ್ಸ್ ನವೀಕರಿಸಲು (License Renewal) 5 ಲಕ್ಷ ರೂಪಾಯಿಗೆ ಪಿಡಿಒ ನಿರಂಜನ್ ಬೇಡಿಕೆ ಇಟ್ಟಿದ್ದ ಆರೋಪ ಕೇಳಿ ಬಂದಿದೆ.3.5 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ರೆಂಡ್ ಆಯಂಡ್ ಆಗಿ ಹಿಡಿದಿದ್ದಾರೆ.   ನರಸಿಂಹಮೂರ್ತಿ ಎಂಬ ವ್ಯಕ್ತಿಯ ದೂರಿನ ಮೇರೆಗೆ ಲೋಕಾಯುಕ್ತ ಎಸ್​ಪಿ ಪವನ್ ನೆಜ್ಜೂರು ನೇತೃತ್ವದಲ್ಲಿ ದಾಳಿ ಮಾಡಿ ಪಿಡಿಒನನ್ನ…

    Read More »
  • State News

    ಲೋಕಸಭಾ ಚುನಾವಣೆ: ಯಾವ ಕ್ಷೇತ್ರಗಳಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 2ನೇ ಹಂತದ ಮತದಾನ ಚುರುಕುಗೊಂಡಿದೆ. ಮತದಾರರು ಉತ್ಸಾಹದಲ್ಲಿ ಮತಗಟ್ಟಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ರಾಜ್ಯದ 14 ಕ್ಷೇತ್ರಗಳಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಎಷ್ಟು ಮತದಾನವಾಗಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಚಿಕ್ಕೋಡಿ ಕ್ಷೇತ್ರದಲ್ಲಿ ಶೇ.10.79 ರಷ್ಟು ಮತದಾನವಾಗಿದೆ. ಬೆಳಗಾವಿ ಕ್ಷೇತ್ರ ಶೇ.9.31ರಷ್ಟು ಉತ್ತರ ಕನ್ನಡ ಶೇ.11.೦7ರಷ್ಟು ಬಳ್ಳಾರಿ ಕ್ಷೇತ್ರ ಶೇ.10.36ರಷ್ಟು ದಾವಣಗೆರೆ ಕ್ಷೇತ್ರ ಶೇ.9.35ರಷ್ಟು ಶಿವಮೊಗ್ಗ ಕ್ಷೇತ್ರ ಶೇ.10.5ರಷ್ಟು ರಾಯಚೂರು ಕ್ಷೇತ್ರ ಶೇ.8.27ರಷ್ಟು ಬಾಗಲಕೋಟೆ ಶೇ.8.59ರಷ್ಟು ಹಾವೇರಿ ಶೇ.8.62ರಷ್ಟು ಧಾರವಾಡ ಶೇ.9.38ರಷ್ಟು ಕಲಬುರ್ಗಿ ಶೇ.8.71ರಷ್ಟು ಕೊಪ್ಪಳ ಶೇ.8.79ರಷ್ಟು…

    Read More »
  • Local News

    ಬೆಳಗಾವಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಇದ್ದಾರೆ. ರಾಜ್ಯದಲ್ಲಿ ಲೋಕಸಭಾ ಚುನವಣೆಯ 2ನೇ ಹಂತದ ಮತದಾನ ಚುರುಕುಗೊಂಡಿದೆ. ಮತದಾರರು ಬೆಳಿಗ್ಗೆಯಿಂದಲೇ ಉತ್ಸಾಹದಲ್ಲಿ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಗಾವಿಯ ವಿಜಯನಗರ ಮತಗಟ್ಟೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದರು. ಮತಗಟ್ಟೆ ಸಂಖ್ಯೆ 61ರಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪುತ್ರ ಕಾಂಗ್ರೆಸ್ ಅಭ್ಯರ್ಥಿ ಮೃಣಾಳ್ ಹೆಬ್ಬಳ್ಕರ್,…

    Read More »
  • Local News

    ಮತ ಚಲಾಯಿಸಿದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ

    ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕುನ್ನು ಚಲಾಯಿಸಿದರು. ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಹುಕ್ಕೇರಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಹಳೇ ವಂಟಮೂರಿ ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 95 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು ಮತವನ್ನು ಚಲಾಯಿಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು, ಮುಖಂಡರು, ಕಾರ್ಯಕರ್ತರು  ಸುಡು ಬಿಸಿಲಿನಲ್ಲಿಯೂ  ಪ್ರಚಾರ ಮಾಡಿದ್ದಾರೆ. ಅವರೆಲ್ಲರಿಗೂ ಅನಂತ…

    Read More »
  • Local News

    ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರ್ಜರಿ ರೋಡ್ ಶೋ: ಸುಮಾರು ಮೂರು ಕಿಲೋಮೀಟರ್ ಸಾಗಿದ ರೋಡ್ ಶೋ

    ಮುನವಳ್ಳಿ: ಸವದತ್ತಿ ವಿಧಾನಸಭಾ ಕ್ಷೇತ್ರದ ಮುನವಳ್ಳಿ ಪಟ್ಟಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರ್ಜರಿ ರೋಡ್ ಶೋ ನಡೆಸಿದರು. ಸುಮಾರು ಮೂರು ಕಿಲೋಮೀಟರ್ ಸಾಗಿದ ರೋಡ್ ಶೋನಲ್ಲಿ ಸಾವಿರಾರು ಕಾರ್ಯಕರ್ತರು ಹೆಜ್ಜೆ ಹಾಕಿದರು. ಸಾಯಿ ಮಂದಿರದಲ್ಲಿ ಪೂಜೆ ಸಲ್ಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಪಟ್ಟಣದ ಪ್ರಮುಖ ರಸ್ತೆಯ ಮೂಲಕ ಬಜಾರ್ ರೋಡ್ ನಲ್ಲಿ ಸಂಚರಿಸಿ ಮಾರುತಿ ಮಂದಿರದ ಬಳಿ ರ್ಯಾಲಿ ಮುಕ್ತಾಯಗೊಂಡಿತು. ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ಉರಿ ಬಿಸಿಲನ್ನು ಲೆಕ್ಕಿಸದೆ ಸುಮಾರು 3 ಗಂಟೆಗಳ ಕಾಲ ನಡೆದ…

    Read More »
Back to top button