Crime News

  • ದಾವಣಗೆರೆ | ಮನೆಯಲ್ಲಿ ಕಳ್ಳತನ: ಆರೋಪಿ ಬಂಧನ

    ದಾವಣಗೆರೆ: ಮನೆಯ ಬೀಗ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ ₹5.51 ಲಕ್ಷ ಮೌಲ್ಯದ 90.4 ಗ್ರಾಂ ಚಿನ್ನದ ಆಭರಣ ಹಾಗೂ ₹ 4,000 ವಶಪಡಿಸಿಕೊಂಡಿದ್ದಾರೆ.   ಹೊಸದುರ್ಗದ ಸೆಂಟ್ರಿಂಗ್ ಕೆಲಸಗಾರ ಸೈಯ್ಯದ್ ಪಜಲ್(29) ಬಂಧಿತ. ಕೆಟಿಜೆ ನಗರದ 15ನೇ ಕ್ರಾಸ್‌ನಲ್ಲಿ ಪ್ರಮೀಳಾ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿತ್ತು.   ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ವಿಜಯಕುಮಾರ ಎಂ. ಸಂತೋಷ ಹಾಗೂ ಮಂಜುನಾಥ ಜಿ. ಹಾಗೂ ನಗರ ಉಪವಿಭಾಗದ ಡಿವೈಎಸ್‌ಪಿ ಮಲ್ಲೇಶ ದೊಡ್ಡಮನಿ ಅವರ ಮಾರ್ಗದರ್ಶನದಲ್ಲಿ ತಂಡ…

    Read More »
  • 9.71 ಕೋಟಿ ರೂ. ವಂಚನೆ: 220 ಮಂದಿ ವಿರುದ್ಧ ದೂರು

    ಮೈಸೂರು: ಬ್ಯಾಂಕ್ ಅಧಿಕಾರಿಗಳೇ ಸೇರಿಕೊಂಡು ಅರ್ಹತೆ ಇಲ್ಲದವರಿಗೆ 9.71 ಕೋಟಿ ರೂಪಾಯಿಗೆ ಸಾಲ ನೀಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಲಷ್ಕರ್ ಪೊಲೀಸ್ ಠಾಣೆಗೆ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಆರ್.ಡಿ. ಸುಂದರೇಶ್ ದೂರು ನೀಡಿದ್ದಾರೆ.   ಮೈಸೂರಿನ ಲಷ್ಕರ್ ಮೊಹಲ್ಲಾದಲ್ಲಿರುವ ಎಸ್‌ಬಿಐ ನಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ನಕಲಿ ವಿಳಾಸ, ದಾಖಲೆ ಸೃಷ್ಟಿಸಿ ಬ್ಯಾಂಕಿನಿಂದ 9.71 ಕೋಟಿ ರೂಪಾಯಿ ಸಾಲ ನೀಡುವಲ್ಲಿ ಬ್ಯಾಂಕಿನ ಅಧಿಕಾರಿಗಳು, ಮಧ್ಯವರ್ತಿಗಳು ಮತ್ತು ಸಾಲ ಪಡೆದವರು ಸೇರಿ 220 ಮಂದಿ ವಿರುದ್ಧ ನೀಡಲಾಗಿದೆ.   ಸಾಲ ಪಡೆದುಕೊಳ್ಳಲು ವೇತನದ ಅರ್ಹತೆ ಇಲ್ಲದಿದ್ದರೂ…

    Read More »
  • APMC (ಎಪಿಎಂಸಿ) ಪೊಲೀಸರಿಂದ ಬೈಕ್ ಕಳ್ಳನ ಬಂಧನ

    ಬೆಳಗಾವಿ: ಬೈಕ್‌ ಕಳ್ಳತನ ಪ್ರಕರಣಗಳನ್ನು ಪತ್ತೆ ಮಾಡಿದ ಎಪಿಎಂಸಿ ಪೊಲೀಸರು ಆರೋಪಿತರನ್ನು ಬಂಧಿಸಿ 4 ಬೈಕ್‌ ಜಪ್ತು ಮಾಡಿದ್ದಾರೆ.   ಸದಾಶಿವ ನಗರ,  ಖಡೇಬಜಾರಗಳಲ್ಲಿ ನಿಲ್ಲಿಸಿದ ಮೋಟರ್  ಸೈಕಲ್‌ಗಳ ಕಳ್ಳತನ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿ ಇಂತಹ ಮೋಟರ್ ಸೈಕಲ್ ಕಳ್ಳರನ್ನು ಪತ್ತೆ ಮಾಡಲು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಗಿತ್ತು.   ಅದರಂತೆ ಎಪಿಎಂಸಿ ಹಾಗೂ ಅವರ ತಂಡ ಸೂಕ್ಷ್ಮ ಮಾಹಿತಿ ಕಲೆ ಹಾಕಿ ದಿನಾಂಕ ಮಾರ್ಚ್ 28 ರಂದು ಸಂಶಯದ ಆರೋಪಿತನಾದ ಸಂಜು ಮಲ್ಲಪ್ಪ ಮೇಕಳಿ (24) ಸಾ|| ಬೆನಕನಹೊಳಿ ತಾ ||…

    Read More »
  • ಬೆಳಗಾವಿ; ಕಾಂಗ್ರೆಸ್ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ: 15 ಜನರ ವಿರುದ್ದ ದೂರು ದಾಖಲು

    ಬೆಳಗಾವಿ:  ಜಮೀನು ವಿಚಾರಕ್ಕೆ ನಡೆದ ಜಗಳದಲ್ಲಿ ಕಾಂಗ್ರೆಸ್ ಮುಖಂಡನನ್ನ ಕಟ್ಟಿಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಕುರಳಿ ಗ್ರಾಮದಲ್ಲಿ ನಡೆದಿದೆ. ಬಸನಗೌಡ ಪಾಟೀಲ್ ಹಲ್ಲೆಗೊಳಗಾದ ಕಾಂಗ್ರೆಸ್ ಮುಖಂಡ. ತಮ್ಮದೇ ಜಮೀನು ವಿವಾದ ಹಿನ್ನೆಲೆ ನಿನ್ನೆ ಮಧ್ಯಾಹ್ನ ಸಹೋದರರೊಂದಿಗೆ ಮಾತಿನ ಚಕಮಕಿ ನಡೆದಿತ್ತು. ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡ ಸಹೋದರರು. ಮಧ್ಯಾಹ್ನ ನಡೆದ ಜಗಳದ ಸಿಟ್ಟಿನಿಂದ ಕಳೆದ ರಾತ್ರಿ ಸುಮಾರು 20ಕ್ಕೂ ಹೆಚ್ಚು ಜನ ಸೇರಿಕೊಂಡು ದೊಣ್ಣೆ ಬಡಿಗೆಗಳೊಂದಿಗೆ ಬಸನಗೌಡ ಪಾಟೀಲ್ ಮೇಲೆ ದಾಳಿ ಮಾಡಿದ್ದಾರೆ. ಕೈ ಕಾಲುಗಳನ್ನ ಕಟ್ಟಿಹಾಕಿ ಮುಖಕ್ಕೆ…

    Read More »
  • ಬೆಳಗಾವಿ: ‘ಜೈ ಮಹಾರಾಷ್ಟ್ರ ‘ಎಂದು ಬರೆದ ಎಂಇಎಸ್ ನಾಯಕ ಶುಭಂ ಶಳಕೆ ಸೇರಿ ಮೂವರ ಬಂಧನ:

    ಜೈ ಮಹಾರಾಷ್ಟ್ರ ಎಂದು ಬರೆದ ಎಂಇಎಸ್ ನಾಯಕ್ ಸೇರಿ ಮೂವರ ಬಂಧನ ಬೆಳಗಾವಿಯಲ್ಲಿ ಕುಸ್ತಿ ಅಖಾಡದಲ್ಲೂ ಕುಸ್ತಿಪಟು‌ವೋರ್ವ ‘ಜೈ ಮಹಾರಾಷ್ಟ್ರ’ ಎಂದಿದ್ದ. ಈ ವೇಳೆ ಉದ್ಯಮಿ ಶ್ರೀಕಾಂತ್ ದೇಸಾಯಿ ಕುಸ್ತಿಪಟು‌ಗೆ ಬುದ್ಧಿವಾದ ಹೇಳಿ ‘ಜೈ ಕರ್ನಾಟಕ ಹೇಳುವಂತೆ’ ಸಲಹೆ ನೀಡಿದ್ದರು. ಇದನ್ನು ವಿರೋಧಿಸಿ ಕಾರ್ಖಾನೆ ಮೇಲೆ ದಾಳಿ ನಡೆಸಿ ಫ್ಲೆಕ್ಸ್ ಹರಿದಿದ್ದರು. ಇದೀಗ ಈ ನಾಡದ್ರೋಹಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ, : ನಾಡದ್ರೋಹಿ ಎಂಇಎಸ್ ಪುಂಡರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಂತೆ ಇತ್ತೀಚೆಗೆ ‘ಜೈ ಮಹಾರಾಷ್ಟ್ರ’ ಎಂದು ಬರೆದು ಪುಂಡಾಟಿಕೆ ಮೆರೆದಿದ್ದವರನ್ನ ಬೆಳಗಾವಿಯ…

    Read More »
  • Fake soap powder: ನೀವು ಮನೆಗೆ ತರೋ ಸೋಪ್‌ ಪೌಡರ್‌ ಒರಿಜಿನಲ್ಲಾ? – ನಕಲಿ ರಿನ್‌, ಸರ್ಫ್‌, ವೀಲ್‌ ಪೌಡರ್‌ ದಂಧೆ ಬಯಲು!

    ಬೆಂಗಳೂರು : ಪ್ರತಿಷ್ಠಿತಿ‌ ಕಂಪನಿಗಳ ಸೋಪ್‌ ಪೌಡರ್ ಬ್ರಾಂಡ್‌ ಗಳನ್ನು ನಕಲಿ (Fake soap powder) ಮಾಡಿ ಮಾರಾಟ ಮಾಡುತ್ತಿದ್ದ ದಂಧೆಯನ್ನು ಬೆಂಗಳೂರು ಪೊಲೀಸರು (Bengaluru Police) ಬಯಲಿಗೆಳೆಯುವಲ್ಲಿ ಸಫಲವಾಗಿದ್ದಾರೆ. ಹಿಂದೂಸ್ತಾನ್‌ ಯುನಿಲಿವರ್‌ (Hindustan Unilever) ಕಂಪನಿಯು ನೀಡಿದ್ದ ದೂರಿನ ಆಧಾರದ ಮೇಲೆ ತನಿಖೆ ಕೈಗೊಂಡಿದ್ದ ಮಲ್ಲೇಶ್ವರ ಪೊಲೀಸ್‌ ಠಾಣೆ (Malleshwar police Station) ಪೊಲೀಸರು ಈ ದಂಧೆಯ ಹಿಂದೆ ಬಿದ್ದಿದ್ದರು.   ಮಲ್ಲೇಶ್ವರ ಪ್ರದೇಶದಲ್ಲಿ ಕಿರಾಣಿ ಅಂಗಡಿಗಳಿಗೆ ನೂರಾರು ಕೆಜಿ ನಕಲಿ ಸೋಪ್‌ ಪೌಡರುಗಳು ಸರಬರಾಜು ಆಗುತ್ತಿದ್ದು, ಈ ಹಿಂದೆ ಬಲುದೊಡ್ಡ ಜಾಲವೊಂದು…

    Read More »
  • 15.50 ಕೋಟಿ ರೂಪಾಯಿಯ ಗಾಂಜಾ ಚೆಕ್‌ಪೋಸ್ಟ್‌ನಲ್ಲಿ ಜಪ್ತಿ

    ಬೀದರ್: ನೆರೆ ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದ 15.50 ಕೋಟಿ ರೂಪಾಯಿಯ ಗಾಂಜಾವನ್ನು ಬೀದರ್ ಮತ್ತು NCB ಬೆಂಗಳೂರು ಪೊಲೀಸರ ಜಂಟಿ ಕಾರ್ಯಾಚರಣೆ ಮಾಡಿ ಸೀಜ್ ಮಾಡಿದ್ದಾರೆ. ಅಪಾರ ಪ್ರಮಾಣದ ಗಾಂಜಾವನ್ನ ಔರಾದ್ ತಾಲೂಕಿನ ವನಮಾರಪಳ್ಳಿ ಚೆಕ್‌ಪೋಸ್ಟ್‌ನಲ್ಲಿ ಜಪ್ತಿ ಮಾಡಲಾಗಿದೆ. ಹುಮನಾಬಾದ್ ಮೂಲದ ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಲಾಗಿದೆ. ವನಮಾರಪಳ್ಳಿ ಚೆಕ್‌ಪೋಸ್ಟ್‌ನಲ್ಲಿ ಬೀದರ್ ಮತ್ತು NCB ಬೆಂಗಳೂರು ಪೊಲೀಸರ ಜಂಟಿಯಾಗಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಭಾರೀ ಪ್ರಮಾಣದಲ್ಲಿ ಗಾಂಜಾವನ್ನು ವಾಹನದ ಮೂಲಕ ಸಾಗಾಟ ಮಾಡುತ್ತಿದ್ದರು. ಆಗ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ಮಾಡಿದ ಪೊಲೀಸರಿಗೆ…

    Read More »
  • ಪೋಕ್ಸೋ ಕೇಸ್​ನಲ್ಲಿ ರಾಜ್ಯದ ಮತ್ತೊಬ್ಬ ಸ್ವಾಮೀಜಿ ಅರೆಸ್ಟ್..!

    ತುಮಕೂರು: ಪೋಕ್ಸೋ ಪ್ರಕರಣದ ಅಡಿಯಲ್ಲಿ ಜಿಲ್ಲೆಯ ಕುಣಿಗಲ್ ತಾಲೂಕಿನ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಪೀಠಾಧ್ಯಕ್ಷರಾಗಿದ್ದ ಶ್ರೀ ಬಾಲಮಂಜುನಾಥ ಸ್ವಾಮೀಜಿಯನ್ನು ಬಂಧಿಸಲಾಗಿದೆ. ಕಳೆದ ಫೆಬ್ರುವರಿ 10 ರಂದು ತುಮಕೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ನಿನ್ನೆ ತಡರಾತ್ರಿ ಆರೋಪಿತ ಸ್ವಾಮೀಜಿಯನ್ನು ಅರೆಸ್ಟ್ ಮಾಡಿದ್ದಾರೆ. ವಿದ್ಯಾಚೌಡೇಶ್ವರಿ ಮಠದಲ್ಲಿ ಅಭಿಲಾಷ್ ಮತ್ತು ಅಭಿಷೇಕ್ ಅನ್ನೋರ ಸ್ವಾಮೀಜಿ ಜೊತೆ ಸೇವೆ ಸಲ್ಲಿಸುತ್ತಿದ್ದರು. ಇವರಲ್ಲಿ ಅಭಿಷೇಕ್ ಎಂಬ ವ್ಯಕ್ತಿಗೆ ಸ್ವಾಮೀಜಿ ಜೊತೆ ಭಿನ್ನಾಭಿಪ್ರಾಯ ಬಂದ ಹಿನ್ನೆಲೆಯಲ್ಲಿ ಮಠವನ್ನು ತೊರೆದಿದ್ದರು. ಈ ಘಟನೆ ನಡೆದ ಬಳಿಕ…

    Read More »
  • BIG NEWS: ತಮ್ಮನ ಮೇಲೆ ಕಾರು ಹತ್ತಿಸಿ ಅಣ್ಣನಿಂದಲೇ ಬರ್ಬರ ಹತ್ಯೆ; ಇಬ್ಬರು ಅರೆಸ್ಟ್

    ಶಿವಮೊಗ್ಗ: ಆಸ್ತಿ ವಿಚಾರವಾಗಿ ಅಣ್ಣನೇ ತಮ್ಮನ ಮೇಲೆ ಕಾರು ಹತ್ತಿಸಿ ಬರ್ಬರವಾಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಿವಮೊಗ್ಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸಹೋದರರ ನಡುವೆ ಆರಂಭವಾಗಿದ್ದ ಆಸ್ತಿ ಕಲಹ ತಮ್ಮನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಫೆ.29ರಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಅಣ್ಣ ಇನಾಯತ್ ತನ್ನ ಅಕ್ಕನ ಮಗ ಸಮೀರ್ ಜೊತೆ ಸೇರಿ ತಮ್ಮ ರಫೀಕ್ ಮೇಲೆ ಕಾರು ಹತ್ತಿಸಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಘಟನೆಯನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದರು. ಪ್ರಕರಣ ಸಂಬಂಧ ಇದೀಗ ಆರೋಪಿಗಳಾದ ಇನಾಯತ್…

    Read More »
  • ಪ್ರಚೋದನಕಾರಿ ಭಾಷಣ ಹಿನ್ನೆಲೆ ಯತ್ನಾಳ, ರಾಜಾಸಿಂಗ್ ವಿರುದ್ಧ ಪ್ರಕರಣ ದಾಖಲು

    ಪ್ರಚೋದನಕಾರಿ ಭಾಷಣ ಹಿನ್ನೆಲೆ ಇಬ್ಬರು ಶಾಸಕರ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರಫೀಕ ಟಪಾಲ್ ಇಂಜನಿಯರ್ ತಿಳಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಗೋಶಮಹಾಲ ಬಿಜೆಪಿ ಶಾಸಕ ಟಿ. ರಾಜಾಸಿಂಗ್ ವಿರುದ್ಧ ಕೇಸ್ ದಾಖಲು ಆಗಿದೆ. ವಿಜಯಪುರ ನಗರದ ಮಾರ್ಚ್ 4 ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ತ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ವಿಜಯಪುರ ನಗರದ ಶಿವಾಜಿ ಸರ್ಕಲ್‌ನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಅಬ್…

    Read More »
Back to top button