India News

  • ಗೋವಾ-ಬೆಳಗಾವಿ ಸಂಪರ್ಕಿಸುವ ಚೋರ್ಲಾ ಘಾಟ್ ರಸ್ತೆ ಕುಸಿತ

    ಗೋವಾ-ಬೆಳಗಾವಿ ಸಂಪರ್ಕಿಸುವ ಚೋರ್ಲಾ ಘಾಟ್ ರಸ್ತೆ ಕುಸಿತ

    ಪಣಜಿ: ಗೋವಾದಿಂದ ಬೆಳಗಾವಿ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಚೋರ್ಲಾ ಘಾಟ್ ರಸ್ತೆ ಅಂಜುಣೆ ಅಣೇಕಟ್ಟಿನ ಬಳಿ ಕುಸಿದಿದ್ದು, ಕೂಡಲೇ ಈ ಮಾರ್ಗದ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೆ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಆಗುವ ಭೀತಿ ಎದುರಾಗಿದೆ.   ಗೋವಾ ರಾಜ್ಯಾದ್ಯಂತ ಕಳೆದ ಸುಮಾರು ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ಭಾರಿ ಮಳೆಗೆ ಹಲವೆಡೆ ರಸ್ತೆಯ ಮೇಲೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ನಡೆದಿದೆ. ಗೋವಾದಿಂದ ಅನಮೋಡ ಮಾರ್ಗದ ರಸ್ತೆ ಸಂಪೂರ್ಣ ಹೊಂಡಮಯವಾಗಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಆದರೆ ಬದಲಿ ಮಾರ್ಗ ಲೋರ್ಚಾ ಘಾಟ್…

    Read More »
  • South Western Railway: ವಿವಿಧ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಸಮಯ ಬದಲು, ಹೊಸ ವೇಳಾಪಟ್ಟಿ

    South Western Railway: ವಿವಿಧ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಸಮಯ ಬದಲು, ಹೊಸ ವೇಳಾಪಟ್ಟಿ

    ಹುಬ್ಬಳ್ಳಿ, ಜುಲೈ 09: ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿನ ವಿವಿಧ ನಿಲ್ದಾಣಗಳಲ್ಲಿ ರೈಲುಗಳ ನಿಲುಗಡೆ ಸಮಯವನ್ನು ಬದಲಾಯಿಸಲಾಗಿದೆ‌ ಎಂದು ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಡಿ ತಿಳಿಸಿದ್ದಾರೆ. ಈ ಕುರಿತು ಅವರು ಸೋಮವಾರ ಮಾಹಿತಿ ನೀಡಿದ್ದಾರೆ. ಜುಲೈ 15 ರಿಂದ ಎಸ್‌ಎಸ್‌ಎಸ್ ಹುಬ್ಬಳ್ಳಿ- ಸೊಲ್ಲಾಪುರ ಡೈಲಿ ಪ್ಯಾಸೆಂಜ‌ರ್ ರೈಲು, ಎಸ್‌ಎಸ್‌ಎಸ್‌ ಹುಬ್ಬಳ್ಳಿ – ನರಸಾಪುರ ಅಮರಾವತಿ ಡೈಲಿ ಎಕ್ಸ್‌ಪ್ರೆಸ್, ದಾದರ – ಪುದುಚೆರಿ ಟ್ರೈ ವೀಕ್ಲಿ ಎಕ್ಸ್ ಪ್ರೆಸ್, 16 ರಿಂದ ದಾದರ – ತಿರುನೆಲ್ವೇಲಿ…

    Read More »
  • Karnataka Dam Water Level: ರಾಜ್ಯದಲ್ಲಿ ಅಬ್ಬರದ ಮಳೆ; ತುಂಗಭದ್ರಾ ಸೇರಿದಂತೆ ಬಹುತೇಕ ಡ್ಯಾಂಗಳ ನೀರಿನ ಮಟ್ಟ ಹೆಚ್ಚಳ

    Karnataka Dam Water Level: ರಾಜ್ಯದಲ್ಲಿ ಅಬ್ಬರದ ಮಳೆ; ತುಂಗಭದ್ರಾ ಸೇರಿದಂತೆ ಬಹುತೇಕ ಡ್ಯಾಂಗಳ ನೀರಿನ ಮಟ್ಟ ಹೆಚ್ಚಳ

    ಬೆಂಗಳೂರು, ಜುಲೈ 06: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಭರ್ಜರಿ ಮಳೆಯಿಂದಾಗಿ ಕೆರೆ, ಕುಂಟೆ, ಹಳ್ಳ-ಕುಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಇನ್ನೂ ಮಲೆನಾಡಿನಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ತುಂಗಭದ್ರಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ತುಂಗಭದ್ರಾ ನದಿಗೆ ಹೆಚ್ಚು ನೀರು ಬರುತ್ತಿರುವುದರಿಂದ ಬಳ್ಳಾರಿ ಜಿಲ್ಲೆಯ ಹೊಡಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಳವಾಗಿದೆ. ಮೂರೇ ದಿನಗಳ ಅಂತರದಲ್ಲಿ ಜಲಾಶಯಕ್ಕೆ 4 ಟಿಎಂಸಿ ನೀರು ಹರಿದು ಬಂದಿದೆ. ತುಂಗಭದ್ರಾ ಜಲಾಶಯದಲ್ಲಿ ಇಂದು (ಜು.06) 11.71 ಟಿಎಂಸಿ ನೀರು ಇದೆ. ಕಳೆದ…

    Read More »
  • ಎಷ್ಟು ವರ್ಷ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಪ್ರಯಾಣಿಕರು ಟೋಲ್ ಪಾವತಿಸಬೇಕು? ವಾಹನ ಸವಾರರ ಆಕ್ರೋಶ

    ಎಷ್ಟು ವರ್ಷ ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಪ್ರಯಾಣಿಕರು ಟೋಲ್ ಪಾವತಿಸಬೇಕು? ವಾಹನ ಸವಾರರ ಆಕ್ರೋಶ

    ಧಾರವಾಡ: ಅವಳಿ ನಗರ ಹುಬ್ಬಳ್ಳಿ-ಧಾರವಾಡಗಳ ಮಧ್ಯೆ ವಾಹನ ಸಂಚಾರ ಹೆಚ್ಚಾದ ಕಾರಣ, ಬೈಪಾಸ್ ರಸ್ತೆ ನಿರ್ಮಾಣ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ 1998 ರಲ್ಲಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೈಪಾಸ್ ರಸ್ತೆಯಲ್ಲಿ ಎರಡು ಕಡೆ ನಂದಿ ಹೈವೇ ಡೆವಲಪರ್ಸ್ ಲಿಮಿಟೆಡ್‌ನ ಟೋಲ್ ಆಕರಣೆಯ ಗುತ್ತಿಗೆ ನೀಡಲಾಗಿತ್ತು. ಈಗ ಆ ಟೋಲ್ ಸಂಗ್ರಹಣೆ ಅವಧಿ ಮುಗಿದಿದ್ದರೂ ಹಣ ವಸೂಲಿ ನಿಂತಿಲ್ಲ. ಅಲ್ಲದೇ ಕೇಂದ್ರ ಸರಕಾರ ಟೋಲ್ ಸಂಗ್ರಹಕ್ಕೆ ಅನುಮತಿ ನೀಡಿದೆ. ಇದು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು, ಪುಣೆ-ಬೆಂಗಳೂರು ಮಧ್ಯದ ಈ ರಾಷ್ಟ್ರೀಯ ಹೆದ್ದಾರಿ ಎಲ್ಲ…

    Read More »
  • ಸರ್ಕಾರಿ ಅಧಿಕಾರಿಗಳು “ಸಾಮಾನ್ಯವಾಗಿ ತಡವಾಗಿ ಬರುವುದು ಮತ್ತು ಕಚೇರಿಯಿಂದ ಬೇಗನೆ ಹೊರಡುವುದು” ನಿಗದಿತ ಸಮಯಕ್ಕೆ ಬಾರದಿದ್ದರೆ ವಿರುದ್ಧ ಕ್ರಮದ ಎಚ್ಚರಿಕೆ

    ಸರ್ಕಾರಿ ಅಧಿಕಾರಿಗಳು “ಸಾಮಾನ್ಯವಾಗಿ ತಡವಾಗಿ ಬರುವುದು ಮತ್ತು ಕಚೇರಿಯಿಂದ ಬೇಗನೆ ಹೊರಡುವುದು” ನಿಗದಿತ ಸಮಯಕ್ಕೆ ಬಾರದಿದ್ದರೆ ವಿರುದ್ಧ ಕ್ರಮದ ಎಚ್ಚರಿಕೆ

    ನಿಗದಿತ ಸಮಯಕ್ಕೆ ಕಛೇರಿಗೆ ಬಾರದ ಸರ್ಕಾರಿ ನೌಕರರಿಗೆ ಶಾಕ್‌ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ತಡವಾಗಿ ಬರುವವರನ್ನು ಪರಿಶೀಲಿಸುವ ಪ್ರಯತ್ನದಲ್ಲಿ, ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ (DoPT) ಹಿರಿಯ ಅಧಿಕಾರಿಗಳು ಸೇರಿದಂತೆ ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಬೆಳಿಗ್ಗೆ 9.15 ಕ್ಕೆ ಕಚೇರಿಗೆ ತಲುಪಲು ಮತ್ತು ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಅವರ ಹಾಜರಾತಿಯನ್ನು ಗುರುತಿಸಲು ಇತ್ತೀಚೆಗಷ್ಟೇ ಸೂಚನೆ ನೀಡಿದೆ. ವರದಿಯ ಪ್ರಕಾರ, ನಿಗದಿತ ಸಮಯದೊಳಗೆ ಕೆಲಸಕ್ಕೆ ವರದಿ ಮಾಡಲು ವಿಫಲವಾದರೆ ಅಂತಹ ಉದ್ಯೋಗಿಗಳು ಅರ್ಧ ದಿನದ ಕ್ಯಾಶುಯಲ್ ರಜೆಯನ್ನು ಕಳೆದುಕೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಲಾಗಿದೆ. ನೌಕರರು…

    Read More »
  • BIG NEWS : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಗಡುವು ವಿಸ್ತರಣೆ ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    BIG NEWS : ‘HSRP’ ನಂಬರ್ ಪ್ಲೇಟ್ ಅಳವಡಿಸಲು ಸೆ.15 ರವರೆಗೆ ಗಡುವು ವಿಸ್ತರಣೆ ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಬೆಂಗಳೂರು : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15 ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ…

    Read More »
  • ಸಾರ್ವಜನಿಕರೇ ಗಮನಿಸಿ : ʻಉಚಿತ ಆಧಾರ್‌ ಕಾರ್ಡ್‌ʼ ಅಪ್‌ ಡೇಟ್‌ ಗೆ ನಾಡಿದ್ದೇ ಕೊನೆಯ ದಿನ!

    ಸಾರ್ವಜನಿಕರೇ ಗಮನಿಸಿ : ʻಉಚಿತ ಆಧಾರ್‌ ಕಾರ್ಡ್‌ʼ ಅಪ್‌ ಡೇಟ್‌ ಗೆ ನಾಡಿದ್ದೇ ಕೊನೆಯ ದಿನ!

    ಬೆಂಗಳೂರು : ಸಾರ್ವಜನಿಕರೇ ನೀವಿನ್ನೂ ಆಧಾರ್‌ ಕಾರ್ಡ್‌ ಅಪ್‌ ಡೇಟ್‌ ಮಾಡಿಸಿಲ್ವಾ? ಹಾಗಿದ್ರೆ ತಪ್ಪದೇ ನಿಮ್ಮ ಆಧಾರ್‌ ಕಾರ್ಡ್‌ ನವೀಕರಿಸಬೇಕಾಗುತ್ತದೆ. ಈ ಉಚಿತ ಆಧಾರ್‌ ಕಾರ್ಡ್‌ ಅಪ್‌ ಡೇಟ್‌ ಮಾಡಲು ಕೇವಲ ಎರಡು ದಿನಗಳು ಮಾತ್ರ ಬಾಕಿ ಇದೆ. ಸರ್ಕಾರ ನಡೆಸುವ ಅನೇಕ ಯೋಜನೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಅಗತ್ಯವಿದೆ ಕೂಡ. ಆಧಾರ್ ಕಾರ್ಡ್ ಮಾಡುವಾಗ ಸಾಮಾನ್ಯವಾಗಿ ಜನರಿಂದ ಕೆಲವು ಮಾಹಿತಿಯನ್ನು ತಪ್ಪಾಗಿ ನಮೂದಿಸಲಾಗುತ್ತದೆ. ಆದರೆ ಯುಐಡಿಎಐ ಆಧಾರ್ ಕಾರ್ಡ್ನಲ್ಲಿ ಮಾಹಿತಿಯನ್ನು ನವೀಕರಿಸುವ ಅವಕಾಶವೂ ಇದೆ. ಇತ್ತೀಚೆಗೆ, ಯುಐಡಿಎಐ ಎಲ್ಲಾ 10 ವರ್ಷಗಳ…

    Read More »
  • ಮತ ಚಲಾಯಿಸಿದ ಗಾಂಧಿ ಕುಟುಂಬ, ತಾಯಿ ಸೋನಿಯಾ ಜೊತೆ ರಾಹುಲ್ ಸೆಲ್ಫಿ, ಹಕ್ಕು ಚಲಾಯಿಸಿದ ಪ್ರಿಯಾಂಕಾ

    ಮತ ಚಲಾಯಿಸಿದ ಗಾಂಧಿ ಕುಟುಂಬ, ತಾಯಿ ಸೋನಿಯಾ ಜೊತೆ ರಾಹುಲ್ ಸೆಲ್ಫಿ, ಹಕ್ಕು ಚಲಾಯಿಸಿದ ಪ್ರಿಯಾಂಕಾ

    ನವದೆಹಲಿ(ಮೇ.25): ಲೋಕಸಭೆ ಚುನಾವಣೆ 2024 ರ ಆರನೇ ಹಂತದ ಮತದಾನ ಇಂದು (ಮೇ 25) ನಡೆಯುತ್ತಿದೆ. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಸಂಸದ ರಾಹುಲ್ ಗಾಂಧಿ ಮತ ಚಲಾಯಿಸಲು ದೆಹಲಿ ತಲುಪಿದ್ದಾರೆ. ಪ್ರಿಯಾಂಕಾ ಗಾಂಧಿ ಕೂಡ ಮತದಾನ ಮಾಡಲು ಆಗಮಿಸಿದ್ದಾರೆ. ಮತದಾನದ ನಂತರ ರಾಹುಲ್ ಗಾಂಧಿ ಅವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿದೆ. ರಾಹುಲ್ ಗಾಂಧಿ, ಪೋಸ್ಟ್ ಮಾಡುವಾಗ ಕೆಲವು ನಿರ್ದಿಷ್ಟ ವಿಷಯಗಳ ಕುರಿತು ಬರೆದುಕೊಂಡ ರಾಹುಲ್ ಗಾಂಧಿ, ಇಂದು ಆರನೇ ಹಂತದ…

    Read More »
  • Lok Sabha Election 2024: 6ನೇ ಹಂತದ ಚುನಾವಣೆ, 11 ಗಂಟೆವರೆಗೆ 25.76% ಮತದಾನ, ಬಿಹಾರದಲ್ಲಿ ಅಧಿಕ

    Lok Sabha Election 2024: 6ನೇ ಹಂತದ ಚುನಾವಣೆ, 11 ಗಂಟೆವರೆಗೆ 25.76% ಮತದಾನ, ಬಿಹಾರದಲ್ಲಿ ಅಧಿಕ

    ಬೆಂಗಳೂರು, ಮೇ 25: ಭಾರತದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆಯು ಅಂತಿಮ ಘಟ್ಟದತ್ತ ಸಾಗಿದೆ. ಇಂದು ಶನಿವಾರ (ಮೇ 25) ದೇಶದ ಕೇಂದ್ರಾಡಳಿತ ಪ್ರದೇಶ ಒಳಗೊಂಡಂತೆ ಎಂಟು ರಾಜ್ಯಗಳಲ್ಲಿ 6ನೇ ಹಂತದ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಸಂಜೆ 5ರವರೆಗೆ ಮತದಾರರು ಮತ ಚಲಾಯಿಸಲಿದ್ದಾರೆ.   ಇದು 08 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವ್ಯಾಪ್ತಿಯ 58 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಒಟ್ಟು 889 ಅಭ್ಯರ್ಥಿಗಳ ಹಣೆಬರಹವನ್ನು ಇಂದು ಮತದಾರರು ಬರೆಯಲಿದ್ದಾರೆ. ಆಯಾ ರಾಜ್ಯಗಳ ಚುನಾವಣಾ ಅಧಿಕಾರಿಗಳು ಅಗತ್ಯ ಸಿದ್ಧತೆಯೊಂದಿಗೆ ಈಗಾಗಲೇ…

    Read More »
  • ಕುಷ್ಟಗಿ ಆರ್‌ಡಬ್ಲೂಎಸ್‌ ಕಚೇರಿ: ಸಹಿ ಪುಸ್ತಕದಲ್ಲಿ ಹಾಜರ್; ಕರ್ತವ್ಯಕ್ಕೆ ಚಕ್ಕರ್

    ಕುಷ್ಟಗಿ ಆರ್‌ಡಬ್ಲೂಎಸ್‌ ಕಚೇರಿ: ಸಹಿ ಪುಸ್ತಕದಲ್ಲಿ ಹಾಜರ್; ಕರ್ತವ್ಯಕ್ಕೆ ಚಕ್ಕರ್

    ಕುಷ್ಟಗಿ: ಅದು ತಾಲ್ಲೂಕಿನ 172 ಹಳ್ಳಿಗಳ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಮಹತ್ವದ ಜವಾಬ್ದಾರಿ ನಿಭಾಯಿಸುವ ಕಚೇರಿ. ಎಲ್ಲ ಕೊಠಡಿಗಳಲ್ಲಿ ವಿದ್ಯುತ್‌ ಲೈಟ್‌ ಉರಿಯುತ್ತಿದ್ದರೆ, ಫ್ಯಾನ್‌ಗಳು ತಿರುಗುತ್ತಿದ್ದವು. ಬೆರಳೆಣಿಕೆ ಸಿಬ್ಬಂದಿಯಲ್ಲಿ ಒಬ್ಬರೂ ಅಲ್ಲಿರಲಿಲ್ಲ. ಬೆಳಿಗ್ಗೆ ಕಚೇರಿಗೆ ಬಂದು ಹಾಜರಿ ಪುಸ್ತಕದಲ್ಲಿ ಸಹಿ ಮಾಡಿ ಹೊರ ಹೋದವರು ಮರಳಿ ಕಚೇರಿಗೆ ಬಂದಿರಲಿಲ್ಲ. ಹಾಗಾಗಿ ಅಲ್ಲಿ ಭದ್ರತಾ ಸಿಬ್ಬಂದಿ ಹೊರತುಪಡಿಸಿ ಹೇಳುವ ಕೇಳುವವರಿಲ್ಲದೆ ಕಚೇರಿ ಭಣಗುಡುತ್ತಿತ್ತು. ಪಟ್ಟಣದಲ್ಲಿರುವ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಉಪ ವಿಭಾಗ (ಆರ್‌ಡಬ್ಲೂಎಸ್‌) ಕಚೇರಿಯಲ್ಲಿ ಬುಧವಾರ ಬೆಳಿಗ್ಗೆ ಕಚೇರಿ ಅವಧಿಯಲ್ಲಿ ಕಂಡುಬಂದ…

    Read More »
Back to top button