State News

  • Karnataka Lok Sabha Election 2024: ಏ.26ಕ್ಕೆ ಕರ್ನಾಟಕ ಮೊದಲ ಹಂತದ ಮತದಾನ: 14 ಕ್ಷೇತ್ರ, ಅಭ್ಯರ್ಥಿ, ಪೈಪೋಟಿ ಬಗ್ಗೆ ಮಾಹಿತಿ

    ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಶುಕ್ರವಾರ ಬೆಳಿಗ್ಗೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇನ್ನುಳಿದ 14 ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ 14 ಕ್ಷೇತ್ರಗಳಲ್ಲಿ ಯಾರು ಯಾರ ವಿರುದ್ಧ ಸ್ಪರ್ಧಿಸಲಿದ್ದಾರೆ? ಯಾವ ಕ್ಷೇತ್ರದಲ್ಲಿ ಯಾವ…

    Read More »
  • ಯಜಮಾನಿಯರೇ ಗಮನಿಸಿ : ಈ ದಾಖಲೆಗಳನ್ನು ಬೇಗ ಸರಿಪಡಿಸಿದ್ರೆ ಒಟ್ಟಿಗೆ ಬರಲಿದೆ ‘ಗೃಹಲಕ್ಷ್ಮಿ’ ಹಣ

    ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ 2,000 ರೂ.ಗೆ ಕಾಯುತ್ತಿರುವ ಮನೆಯ ಯಜಮಾನಿಯರಿಗೆ ಸರ್ಕಾರವು ಸಿಹಿಸುದ್ದಿ ನೀಡಿದೆ. ಹೌದು, ಸಾಕಷ್ಟು ಜನ ಬ್ಯಾಂಕ್ ನಲ್ಲಿ ಖಾತೆ (Bank Account) ಹೊಂದಿದ್ದರು ಕೂಡ ಆಧಾರ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ.ಹೀಗಾಗಿ ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸಿದ್ರೂ ಈವರೆಗೆ ಹಣ ಬಾರದಿದ್ದರೆ…

    Read More »
  • ಯಾವುದೇ ಶಿಕ್ಷೆ ನೇಹಾಳನ್ನು ತಿರುಗಿ ತರಲಾಗದು, ಒಬ್ಬ ವ್ಯಕ್ತಿಯ ತಪ್ಪಿಗೆ ಇಡೀ ಕೋಮಿನ ಮೇಲೆ ಅಪರಾಧ ಹೊರಿಸುವುದು ಎಷ್ಟು ಸರಿ? ; ನಟ ಕಿಶೋರ್

    ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ವಿದ್ಯಾರ್ಥಿನಿ ನೇಹಾ ಕೊಲೆ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಪ್ರೀತಿ ನಿರಾಕರಿಸಿದ್ದಕ್ಕಾಗಿ ​ನೇಹಾಳನ್ನು ಕೊಲೆ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಪ್ರಕರಣ ಕುರಿತಾಗಿ ಈ ಗಾಗಲೇ ಕೆಲವು ಸ್ಟಾರ್​ ನಟ, ನಟಿಯರು ಆಕ್ರೋಶ ಹೊರ ಹಾಕಿ ನೇಹಾಳ ಸಾವಿಗೆ ನ್ಯಾಯ ಬೇಕು ಎಂದು ಧ್ವನಿ ಎತ್ತಿದ್ದಾರೆ. ನಟ ಕಿಶೋರ್​ ಸೋಶಿಯಲ್ ಮೀಡಿಯಾದಲ್ಲಿ, ಬಾಳಿ ಬದುಕಬೇಕಾದ ಜೀವ ನೇಹಾಗೆ ನಡೆದದ್ದು, ನಿಜಕ್ಕೂ ಅಕ್ಷಮ್ಯ ಅಪರಾಧ. ಒಂದು…

    Read More »
  • ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

    ಉಡುಪಿ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಶುಕ್ರವಾರ ನಡೆದಿದೆ. ಅಂಬಾಗಿಲು – ಉಡುಪಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್ ನ ಅಡಿ ಭಾಗಕ್ಕೆ ಬೈಕ್ ಬಿದ್ದಿದೆ.   ಮೃತ ಬೈಕ್ ಸವಾರನನ್ನು ಬ್ರಹ್ಮಾವರದ ಮಟಪಾಡಿ ಮೂಲದ ಪ್ರಭಾಕರ ಆಚಾರಿ ಎಂದು ಗುರುತಿಸಲಾಗಿದೆ. ಅವರು ಪೆರಂಪಳ್ಳಿ ಕಡೆಯಿಂದ ಅಂಬಾಗಿಲು ಮುಖ್ಯ ರಸ್ತೆಗೆ ಬರುತಿದ್ದರು. ಬೈಕ್ ನಲ್ಲಿದ್ದ ಸಹಸವಾರ ತೀವ್ರ ರೀತಿಯಲ್ಲಿ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

    Read More »
  • ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಗುರುವಾರ ಕಾಂಗ್ರೆಸ್  ಪಕ್ಷಕ್ಕೆ ಸೇರ್ಪಡೆ

    ಕಾರವಾರ: ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಪುತ್ರ ವಿವೇಕ್ ಹೆಬ್ಬಾರ್ ಗುರುವಾರ ಕಾಂಗ್ರೆಸ್  ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ಕಾರ್ಯಕರ್ತರ ಸಮ್ಮುಖದಲ್ಲಿ ವಿವೇಕ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ ಅವರು ವಿವೇಕ್ ಹೆಬ್ಬಾರ್ ಅವರನ್ನು ತಮ್ಮ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ನೂರಾರು ಬೆಂಬಲಿಗರ ಜೊತೆ ವಿವೇಕ್ ಹೆಬ್ಬಾರ್ ‘ಕೈ’ ಹಿಡಿದಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ವಿವೇಕ್ ಹೆಬ್ಬಾರ್, ಕಾರ್ಯಕರ್ತರ ವಲಯದಲ್ಲಿ ಬಹಳ ದಿನದಿಂದ ವ್ಯತ್ಯಾಸಗಳು, ತಾರತಮ್ಯಗಳು ಇತ್ತು.…

    Read More »
  • ಮುಸ್ಲಿಮರ ಮತ ಸಾಕು ಎಂದು ಸಿಎಂ ಹೇಳಿದಂತೆ ನಕಲಿ ವರದಿ ಪೋಸ್ಟ್: 7 ಮಂದಿ ವಿರುದ್ದ ಎಫ್‌ಐಆರ್

    ಬೆಂಗಳೂರು: ಹಿಂದೂಗಳ ಮತ ಬೇಡ, ಮುಸ್ಲಿಂ ಮತಗಳಷ್ಟೇ ಸಾಕು, ಮುಂದಿನ ಜನ್ಮದಲ್ಲಿ ಮುಸ್ಲಿಮನಾಗುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಸುದ್ದಿ ಸೃಷ್ಟಿಸಿ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.   ವಾರಪತ್ರಿಕೆಯನ್ನು ಹೋಲುವ ನಕಲಿ ಸುದ್ದಿ ತುಣುಕನ್ನು ಸೃಷ್ಟಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಕೃತ್ಯದಲ್ಲಿ ಭಾಗಿಯಾದ ಪ್ರಭಾಕರ ರೆಡ್ಡಿ, ವಸಂತ ಗಿಳಿಯಾರ, ವಿಜಯ ಹೆರಗು, ಪಾಂಡು ಮೋದಿ ಕಾ ಪರಿವಾರ, ಬಿ.ಎಸ್.ವೈ. ಸಪೋರ್ಟರ್ಸ್, ದಾವಣಗೆರೆ ಬಿಜೆಪಿ, ಧಾತ್ರಿ ಗೋಶಾಲೆ ಎಂಬ ಖಾತೆಗಳ ವಿರುದ್ಧ ದೂರು ದಾಖಲಿಸಲಾಗಿದೆ.   ಫೇಕ್…

    Read More »
  • ‘ಗೃಹಲಕ್ಷ್ಮಿ’ ಯೋಜನೆಯ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ಮಹಿಳೆ : ಡಿಸಿಎಂ ಡಿಕೆಶಿ ಅಭಿನಂದನೆ..!

    ಬೆಂಗಳೂರು : ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯ 2000 ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಫ್ರಿಡ್ಜ್ ಖರೀದಿಸಿದ ಸುದ್ದಿ ವ್ಯಾಪಕವಾಗಿ ವೈರಲ್ ಆಗಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿ ಮಹಿಳೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾವೇರಿಯ ಮಹಿಳೆಯೊಬ್ಬರು ಗೃಹಲಕ್ಷ್ಮಿ ಗ್ಯಾರಂಟಿಯ ಹಣ ಕೂಡಿಟ್ಟು ಫ್ರಿಡ್ಜ್ ಖರೀದಿಸಿದ ಸುದ್ದಿ ತಿಳಿದು ಮನಸ್ಸಿನಲ್ಲಿ ಒಂದು ಸಾರ್ಥಕತೆಯ ಭಾವ ಮೂಡಿದೆ. ರಾಜಕೀಯ ಮಾಡಲೆಂದೇ ಎಷ್ಟೋ ಜನ ಕಾಂಗ್ರೆಸ್ ಗ್ಯಾರಂಟಿಗಳ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ರು. ನಾವು ಬಡವರ ಮೇಲೆ ರಾಜಕೀಯ ಮಾಡಲ್ಲ, ಬಡವರ ಬದುಕು ಕಟ್ಟುವ ಕೆಲಸ…

    Read More »
  • ಸಾಲು ಸಾಲು ಹಬ್ಬ; ಕೋಳಿ ಮಾಂಸ ದುಬಾರಿ

    ಮುನಿ ದ್ಯಾವರ, ಜಾತ್ರೆ, ಯುಗಾದಿಯ ಹೊಸ ತೊಡಕು, ನಂತರ ರಂಜಾನ್ ಹಬ್ಬಗಳು ಸಲುಸಾಲಾಗಿ ಬಂದಿರುವುದರಿಂದ ಕೋಳಿ ಮಾಂಸದ ಬೆಲೆ ದಿಢೀರನೆ ಏರಿಕೆಯಾಗಿದೆ. ಕಳೆದ ನಾಲ್ಕೈದು ದಿನಗಳ ಹಿಂದೆ ಚಿಕ್ಕ ಬಾಯ್ಲರ್ ಕೋಳಿ ಕೆ.ಜಿಗೆ ₹170 ಇದ್ದದ್ದು, ಏಕಾಏಕಿ ₹240 ಆಗಿದೆ. ಅದೇ ರೀತಿಯಲ್ಲಿ ದೊಡ್ಡ ಬಾಯ್ಲರ್ ಕೋಳಿ ₹180ರಿಂದ ₹240ಕ್ಕೆ ಮುಟ್ಟಿದೆ. ಕೆಲವೆಡೆ ಹತ್ತಿಪ್ಪತ್ತು ರೂಪಾಯಿ ವ್ಯತ್ಯಾಸವೂ ಆಗಿದೆ. ಚಿಕ್ಕಬಾಯ್ಲರ್ ಮಾಂಸದ ಬೆಲೆ ₹70 ಹೆಚ್ಚಳವಾಗಿದ್ದರೆ, ದೊಡ್ಡ ಬಾಯ್ಲರ್ ಬೆಲೆ ₹60 ಹೆಚ್ಚಳವಾಗಿದೆ. ನಾಟಿ ಕೋಳಿಗೆ ಕೆ.ಜಿಗೆ ₹700: ನಾಟಿ ಕೋಳಿಯ ಬೆಲೆ ಗಗನಕ್ಕೆ…

    Read More »
  • BREAKING : ನಾಳೆ ಬೆಳಗ್ಗೆ 10 ಗಂಟೆಗೆ ‘ದ್ವಿತೀಯ PUC’ ಫಲಿತಾಂಶ ಪ್ರಕಟ, ಈ ರೀತಿ ಚೆಕ್ ಮಾಡಿ

    ಬೆಂಗಳೂರು : ಏ.10 ಕ್ಕೆ ನಾಳೆ ‘ದ್ವಿತೀಯ PUC 2024 ‘ ಫಲಿತಾಂಶ ಪ್ರಕಟವಾಗಲಿದೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಟಿ ನಡೆಸುವ ಮಂಡಳಿ ಫಲಿತಾಂಶ ಪ್ರಕಟಿಸಲಿದೆ. ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್ 1ರಿಂದ 22ರವರೆಗೆ ಪರೀಕ್ಷೆಗಳು ನಡೆದಿದ್ದವು. ನೋಂದಣಿ ಮಾಡಿಕೊಂಡ 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ. 98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು, ಏ.10 ಕ್ಕೆ ‘ದ್ವಿತೀಯ PUC’ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಫಲಿತಾಂಶವನ್ನು ಚೆಕ್ ಮಾಡುವುದು ಹೇಗೆ..?…

    Read More »
  • ಮತದಾರರ ಪಟ್ಟಿ’ಯಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಲು ಇಲ್ಲಿದೆ ಸುಲಭ ವಿಧಾನ

    ಬೆಂಗಳೂರು : ಭಾರತದಂತಹ ಪ್ರಜಾಪ್ರಭುತ್ವದಲ್ಲಿ ಮತದಾನ ಕೇವಲ ಹಕ್ಕು ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಇದು ರಾಷ್ಟ್ರದ ಭವಿಷ್ಯವನ್ನು ರೂಪಿಸುವ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವಾಗಿದೆ. ನೀವು ಭಾರತದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರೆ ಮತ್ತು ಇನ್ನೂ ನೋಂದಾಯಿಸದಿದ್ದರೆ, ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಹಾದಿಯಲ್ಲಿ ನಿಮ್ಮನ್ನು ಪ್ರಾರಂಭಿಸಲು ಸರಳ ಮಾರ್ಗದರ್ಶಿ ಇಲ್ಲಿದೆ.   ಆನ್ಲೈನ್ ಮತ್ತು ಆಫ್ಲೈನ್ ಎರಡರಲ್ಲೂ ಭಾರತದಲ್ಲಿ ಮತ ಚಲಾಯಿಸಲು ನೋಂದಾಯಿಸುವುದು ಹೇಗೆ ಎಂಬುದರ ಸರಳ ವಿವರಣೆ ಇಲ್ಲಿದೆ: ಆನ್ ಲೈನ್ ನೋಂದಣಿ ಪ್ರಕ್ರಿಯೆ: ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್ (https://voters.eci.gov.in/)…

    Read More »
Back to top button