Technology News

  • ಭಾರಿ ಮಳೆ ಮುನ್ಸೂಚನೆ; 14 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ

    ರಾಜ್ಯದ ಜನ ಬಿಸಿಲಿನ ತಾಪಕ್ಕೆ ಕಂಗಾಲಾಗಿದ್ದು, ಮಳೆರಾಯ ಯಾವಾಗ ಬರುತ್ತಾನೊ ಎಂದು ಜನ ಎದುರು ನೋಡುತ್ತಿದ್ದಾರೆ.‌ ಆದರೆ ರಾಜ್ಯದಲ್ಲಿನ ವಿಪರೀತ ತಾಪಮಾನದಿಂದ ನರಳುತ್ತಿರುವ ಜನಕ್ಕೆ ಸ್ಪಲ್ಪಮಟ್ಟಿಗೆ ಮುಕ್ತಿ ಸಿಗುವ ಸಾಧ್ಯತೆಗಳಿಗೆ. ರಾಜ್ಯದಲ್ಲಿ ಇಂದಿನಿಂದ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ಹಮಾನ ಇಲಾಖೆ ರಾಜ್ಯದ 14 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.‌ ಇಂದಿನಿಂದ 14 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ತಿಳಿಸಿದೆ. ಯೆಲ್ಲೋ ಅಲರ್ಟ್ ಘೋಷಣೆ ದಾವಣಗೆರೆ, ವಿಜಯನಗರ, ಬಾಗಲಕೋಟೆ, ಗದಗ, ಬೀದರ್,‌ ಹಾವೇರಿ, ರಾಯಚೂರ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ…

    Read More »
  • ಕರ್ನಾಟಕ ಸೇರಿದಂತೆ ಈ ರಾಜ್ಯಗಳಲ್ಲಿ ಮುಂದಿನ ಮೂರು ದಿನ ಮಳೆ, ಹವಾಮಾನ ಇಲಾಖೆ ಮಾಹಿತಿ

    ನವದೆಹಲಿ: ಮಾರ್ಚ್ 20 ರವರೆಗೆ ಪೂರ್ವ, ಮಧ್ಯ ಮತ್ತು ಪಕ್ಕದ ಪರ್ಯಾಯ ದ್ವೀಪ ಭಾರತದಲ್ಲಿ ಗುಡುಗು, ಮಿಂಚು ಮತ್ತು ಆಲಿಕಲ್ಲು ಸಹಿತ ಹಗುರದಿಂದ ಮಧ್ಯಮ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಪಶ್ಚಿಮ ಹಿಮಾಲಯದ ಪ್ರದೇಶದಲ್ಲಿ ಹವಾಮಾನವು ಬದಲಾಗಲಿದೆ, ಮಾರ್ಚ್ 20-23 ರಂದು ಮತ್ತು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪ್ರತ್ಯೇಕವಾಗಿ ಚದುರಿದ ಹಗುರದಿಂದ ಮಳೆ / ಹಿಮಪಾತದ ಮುನ್ಸೂಚನೆ ನೀಡಲಾಗಿದೆ. ಮಾರ್ಚ್ 19 ರಂದು ಮತ್ತು ಮತ್ತೆ ಮಾರ್ಚ್ 21-23 ರ ನಡುವೆ ಮಳೆಯಾಗಲಿದೆ ಎನ್ನಲಾಗಿದೆ. ಈ ನಡುವೆ…

    Read More »
  • ಗಮನಿಸಿ : ಆನ್ ಲೈನ್ ನಲ್ಲಿ ‘VOTER ID’ ಪಡೆಯುವುದು ಈಗ ಬಹಳ ಸುಲಭ , ಜಸ್ಟ್ ಹೀಗೆ ಮಾಡಿ

    ಭಾರತದಲ್ಲಿ 18 ವರ್ಷ ಮೀರಿದ ಯಾರೇ ಆಗಲಿ ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಚುನಾವಣಾ ಆಯೋಗವು ಹೊಸ ಸೌಲಭ್ಯವೊಂದು ಒದಗಿಸಿದ್ದು, ಇನ್ಮುಂದೆ ಮನೆಯಲ್ಲಿ ಕುಳಿತು ಸೆಕೆಂಡುಗಳಲ್ಲಿ ನಿಮ್ಮ ಮತದಾರರ ಗುರುತಿನ ಚೀಟಿಯನ್ನು ಡೌನ್ಲೋಡ್ ಮಾಡಬಹುದು.   ಹೊಸ ಮತದಾರರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿ ಭೌತಿಕ ಕಾರ್ಡ್ ಗಾಗಿ ಕಾಯುತ್ತಿರುವವರಿಗೆ ಭಾರತದ ಚುನಾವಣಾ ಆಯೋಗ (ಇಸಿಐ) ಸಿಹಿ ಸುದ್ದಿ ನೀಡಿದೆ. ಇ-ಮತದಾರರ ಗುರುತಿನ ಚೀಟಿಯನ್ನು (ಇ-ಎಪಿಕ್) ಮೊಬೈಲ್ ಅಥವಾ ಲ್ಯಾಪ್ಟಾಪ್ ಅಥವಾ ಕಂಪ್ಯೂಟರ್ ಸಹಾಯದಿಂದ ಆನ್ಲೈನ್ನಲ್ಲಿ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಇದಕ್ಕಾಗಿ,…

    Read More »
  • ವಾಟ್ಸಾಪ್ ಚಾಟ್ ಮೂಲಕ ಗ್ರಾಮ ಪಂಚಾಯತಿಗಳಲ್ಲಿ ಸಲ್ಲಿಸಿದ ಅರ್ಜಿಗಳ ಪರಿಹಾರ

    ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಲಭ್ಯವಿರುವ ಎಲ್ಲಾ ರೀತಿಯ ಸೇವೆಗಳನ್ನು ಆನ್ಲೈನ್ ನಲ್ಲಿ ಪಡೆಯಬಹುದು. ಗ್ರಾಫಂ ಸೇವೆಗಳಾಗಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಕೆ, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿ ಪರಿಶೀಲನೆ, ಗ್ರಾಮ ಪಂಚಾಯಿತಿ ಮಟ್ಟದ ಎಲ್ಲಾ ಕುಂದುಕೊರತೆಗಳನ್ನು ದಾಖಲಿಸಿ ಮೊಬೈಲ್ ನಲ್ಲಿ ವಾಟ್ಸಾಪ್ ಚಾಟ್ ಮೂಲಕ ಪರಿಹಾರ ಪಡೆಯಬಹುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಈ ನಿಟ್ಟಿನಲ್ಲಿ ಸಿದ್ಧಪಡಿಸಿರುವ ಮಹತ್ವದ ‘ಪಂಚಮಿತ್ರ’ ವಾಟ್ಸಾಪ್ ನಂಬರ್ 82775 06000 ಅನ್ನು ಸಚಿವ ಪ್ರಿಯಾಂಕ್ ಖರ್ಗೆ ಲೋಕಾರ್ಪಣೆ ಮಾಡಿದ್ದಾರೆ. ಮೊಬೈಲ್ ನಲ್ಲಿ ನಂಬರ್ ಸೇವ್ ಮಾಡಿಕೊಂಡು…

    Read More »
  • ವಾಹನ ಸವಾರರೇ ಗಮನಿಸಿ: ಫಾಸ್ಟ್ಯಾಗ್ ʻKYCʼ ನವೀಕರಿಸಲು ಇಂದೇ ಕೊನೆ ದಿನ!

    ನವದೆಹಲಿ : ವಾಹನ ಸವಾರರೇ ಗಮನಿಸಿ, ಕೈವೈಸಿಯೊಂದಿಗೆ ಫಾಸ್ಟ್ಯಾಗ್‌ ಗಳನ್ನು ನವೀಕರಿಸಲು ಫೆಬ್ರವರಿ ೨೯ ರ ಇಂದು ಕೊನೆಯ ದಿನವಾಗಿದ್ದು, ಹೀಗಾಗಿ ವಾಹನ ಮಾಲೀಕರು ತಪ್ಪದೇ ಫಾಸ್ಟ್ಯಾಗ್‌ ಇ ಕೆವೈಸಿ ನವೀಕರಿಸುವುದು ಕಡ್ಡಾಯವಾಗಿದೆ. ಎನ್‌ಎಚ್‌ಎಐನ ‘ಒಂದು ವಾಹನ, ಒಂದು ಫಾಸ್ಟ್ಯಾಗ್’ ಉಪಕ್ರಮವು ಟೋಲ್ ಪಾವತಿ ಪ್ರಕ್ರಿಯೆಗಳನ್ನು ಸುಗಮಗೊಳಿಸುವ ಮತ್ತು ಫಾಸ್ಟ್ಟ್ಯಾಗ್ಗಳ ದುರುಪಯೋಗವನ್ನು ತಡೆಯುವ ಗುರಿಯನ್ನು ಹೊಂದಿದೆ.   ಫಾಸ್ಟ್ ಟ್ಯಾಗ್ ಕೆವೈಸಿ ಪರಿಶೀಲಿಸುವುದು ಹೇಗೆ?? ಇಲ್ಲಿದೆ ಸಂಪೂರ್ಣ ಮಾಹಿತಿ ನೋಂದಾಯಿತ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ಬಳಸಿ ಬಳಕೆದಾರರು ಮೊದಲು ಫಾಸ್ಟ್ಯಾಗ್ನ ಅಧಿಕೃತ ವೆಬ್ಸೈಟ್ಗೆ…

    Read More »
  • ವಾಹನ ಸವಾರರ ಗಮನಕ್ಕೆ : ʻHSRPʼ ನಂಬರ್ ಪ್ಲೇಟ್ ಅಳವಡಿಸಲು ಫೆ.17 ಕೊನೆಯ ದಿನ, ಇಲ್ಲದಿದ್ರೆ 2 ಸಾವಿರ ದಂಡ

    ಬೆಂಗಳೂರು : ಸಾರಿಗೆ ಇಲಾಖೆ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸುವಂತೆ ಫೆ.17ರವರೆಗೆ ಗಡುವು ನೀಡಿದೆ. ಒಂದು ವೇಳೆ ನಿಗದಿತ ಗಡುವಿನ ಒಳಗೆ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಪ್ರಯೋಗಕ್ಕೆ ಮುಂದಾಗಿದೆ. ಹೌದು, ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17 ಕೊನೆಯ ದಿನವಾಗಿದ್ದು, ನಿಗದಿತ ದಿನದೊಳಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಪ್ರಯೋಗಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ.   ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ…

    Read More »
  • ಆಧಾರ್​ ಕಾರ್ಡ್​​ ಇರುವವರು ಈ ವಿಷಯವನ್ನು ತಿಳಿದುಕೊಳ್ಳಲೇಬೇಕು! ವಂಚನೆಗಳಲ್ಲಿ ತೊಡಗಿರುವ ಸಾಧ್ಯತೆಗಳು ಸಹ ಇರುತ್ತವೆ. ಇಲ್ಲವಾದ್ರೆ ನಿಮಗೇ ಡೇಂಜರ್​

    ಭಾರತದ (Indian) ಪ್ರತಿಯೊಬ್ಬ ನಾಗರಿಕರಿಗೂ ನೀಡಲಾಗುವ ಒಂದು ಅನನ್ಯ ಸಂಖ್ಯೆ ಮತ್ತು ಗುರುತಿನ, ವಿಳಾಸದ ಪುರಾವೆಯಾಗಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಆಧಾರ್‌ ಕಾರ್ಡ್‌ ಮೂಲಕವೂ ಸ್ಕ್ಯಾಮ್‌ಗಳು (Scam) ನಡೆಯುತ್ತಿವೆ ಅನ್ನೋದು ಗೊತ್ತೇ ಇದೆ. ಬೇರೆಯವರು ನಮ್ಮ ಆಧಾರ್‌ ಕಾರ್ಡ್‌ (Aadhaar Card) ಅನ್ನು ದುರುಪಯೋಗಪಡಿಸಿಕೊಂಡು ಕೆಲವು ವಂಚನೆಗಳಲ್ಲಿ ತೊಡಗಿರುವ ಸಾಧ್ಯತೆಗಳು ಸಹ ಇರುತ್ತವೆ.   ಆದ್ದರಿಂದ ಕಳೆದ ಆರು ತಿಂಗಳಲ್ಲಿ ನಿಮ್ಮ ಕಾರ್ಡ್ ಅನ್ನು ಎಲ್ಲಿ ಬಳಸಲಾಗಿದೆ ಎಂಬುದನ್ನು ಒಳಗೊಂಡಂತೆ ನಿಮ್ಮ ಆಧಾರ್ ಕಾರ್ಡ್ ಕುರಿತು ಎಲ್ಲಾ ವಿವರಗಳನ್ನು ಪರಿಶೀಲಿಸಲು ಭಾರತ ಸರ್ಕಾರ ಅವಕಾಶ ನೀಡಿದೆ.…

    Read More »
  • ʻNHAIʼ ನಿಂದ ʻಒಂದು ವಾಹನಕ್ಕೆ ಒಂದೇ ಫಾಸ್ಟ್ ಟ್ಯಾಗ್ʼ ನಿಯಮ ಜಾರಿ : ʻಕೆವೈಸಿʼ ಪೂರ್ಣಗೊಳಿಸಲು ಜ.31 ಡೆಡ್ ಲೈನ್

    ನವದೆಹಲಿ: ಎಲೆಕ್ಟ್ರಾನಿಕ್ ಟೋಲ್ ಸಂಗ್ರಹ ವ್ಯವಸ್ಥೆಯ ದಕ್ಷತೆಯನ್ನು ಹೆಚ್ಚಿಸಲು ಮತ್ತು ಟೋಲ್ ಪ್ಲಾಜಾಗಳಲ್ಲಿ ತಡೆರಹಿತ ಚಲನೆಯನ್ನು ಒದಗಿಸಲು, ಎನ್‌ಎಚ್‌ಎಐ (NHAI) ‘ಒಂದು ವಾಹನ, ಒಂದು ಫಾಸ್ಟ್ಯಾಗ್’ ಎಂಬ ನಿಯಮ ಜಾರಿಗೆ ತಂದಿದೆ.   ಬ್ಯಾಲೆನ್ಸ್ ಹೊಂದಿರುವ ಆದರೆ ಮಾಲೀಕರು ಬ್ಯಾಂಕ್‌ಗಳೊಂದಿಗೆ KYC ಅನ್ನು ಪೂರ್ಣಗೊಳಿಸದ ಫಾಸ್ಟ್‌ಟ್ಯಾಗ್‌ಗಳನ್ನು ಜನವರಿ 31, 2024 ರ ನಂತರ ನಿಷ್ಕ್ರಿಯಗೊಳಿಸಲಾಗುವುದು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.   ಫಾಸ್ಟ್ಟ್ಯಾಗ್ ಬಳಕೆದಾರರು ‘ಒಂದು ವಾಹನ, ಒಂದು ಫಾಸ್ಟ್ಯಾಗ್’ ಅನ್ನು ಅನುಸರಿಸಬೇಕು ಮತ್ತು ಈ ಹಿಂದೆ ನೀಡಲಾದ ಎಲ್ಲಾ…

    Read More »
  • ಇನ್ನು ಮುಂದೆ ಟೋಲ್‌ನಲ್ಲಿ ನಿಂತು ಹಣ ಕಟ್ಟುವಂತಿಲ್ಲ: ನಿತಿನ್ ಗಡ್ಕರಿ ಕೊಟ್ರು ಸಿಹಿಸುದ್ದಿ

    ನವದೆಹಲಿ, ಡಿಸೆಂಬರ್‌ 25: ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ವಾಹನ ಸವಾರರಿಗೆ ಹೊಸ ವರ್ಷಕ್ಕೂ ಮುಂಚೆ ಶುಭ ಸುದ್ದಿ ನೀಡಿದ್ದಾರೆ. ಇನ್ನು ಮುಂದೆ ವಾಹನ ಸವಾರರು ಹೆದ್ದಾರಿಗಳಲ್ಲಿ ಬರುವ ಟೋಲ್‌ಗಳಲ್ಲಿ ಹಣ, ಇಲ್ಲವೇ ಫಾಸ್ಟ್‌ಟ್ಯಾಗ್‌ ಮೂಲಕ ಪಾವತಿಸುವ ವ್ಯವಸ್ಥೆ ಇರುವುದಿಲ್ಲ ಎಂದು ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ. ಭಾರತದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಟೋಲ್ ತೆರಿಗೆ ಸಂಗ್ರಹಕ್ಕೆ ಹೊಸ ತಂತ್ರಜ್ಞಾನವನ್ನು ಪರಿಚಯಿಸುವ ಯೋಜನೆ ತರುವುದಾಗಿ ತಿಳಿಸಿದ್ದಾರೆ. ಮುಂದಿನ ವರ್ಷ ಮಾರ್ಚ್‌ನಿಂದ ಟೋಲ್ ಪ್ಲಾಜಾಗಳಲ್ಲಿ ಜಿಪಿಎಸ್ ಮೂಲಕ ಟೋಲ್…

    Read More »
  • ಆರೋಗ್ಯ ಇಲಾಖೆಯಿಂದ ಕೋವಿಡ್ ಹೊಸ ಮಾರ್ಗಸೂಚಿ ಪ್ರಕಟ ಮಾರ್ಗಸೂಚಿಯಲ್ಲಿ ಏನಿದೆ?

    ಬೆಂಗಳೂರು: ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದಂತೆ ಹೊಸವರ್ಷ, ಕ್ರಿಸ್ ಮಸ್ ಹಾಗೂ ಚಳಿಗಾಲ ಗಮನದಲ್ಲಿಟ್ಟು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಮಾರ್ಗಸೂಚಿಯಲ್ಲಿ ಏನಿದೆ? 1. ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು. ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪುದೇಶಗಳಿಗೆ ತೆರಳಬೇಡಿ. 2. ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ…

    Read More »
Back to top button